Webdunia - Bharat's app for daily news and videos

Install App

ಕಂಬಳ ಕ್ರೀಡೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

Webdunia
ಮಂಗಳವಾರ, 4 ಜುಲೈ 2017 (07:05 IST)
ನವದೆಹಲಿ:ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ರಾಜ್ಯಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ನೆಗೆ ರಾಷ್ಟ್ರಪತಿ ಅಂಕಿತಹಾಕಿದ್ದು, ಈ ಮೂಲಕ ಕಂಬಳ ಉಳಿವಿಗಾಗಿ ನಡೆದ ಹೋರಾಟಕ್ಕೆ ಜಯಸಿಕ್ಕಂತಾಗಿದೆ.
 
ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿ ತಂಕೋಲನ್ ಹೌಕಿಪ್ ಅಂಕಿತ ಹಾಕಿ ರಾಜ್ಯಕ್ಕೆ ರವಾನಿಸಿದ್ದಾರೆ. ಈ ಕಡತಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಜೂ.29ರಂದೇ ಸಹಿ ಹಾಕಿದ್ದರು. ಕಂಬಳದ ಜತೆ ಉತ್ತರ ಕರ್ನಾಟಕಗದ ಚಕ್ಕಡಿ ಓಟ ಸ್ಪರ್ಧೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ.
 
ಕಂಬಳ ಕ್ರೀಡೆಗೆ ಸುಗ್ರೀವಾಜ್ನೆ ಪ್ರಕಟವಾದ ಕಾರಣ ಕಂಬಳ ಕ್ರೀಡೆ ಆಯೋಜನೆಗೆ ಯಾವುದೇ ಅಡ್ಡಿ ಆತಂಕವಿಲ್ಲ. ಎರಡೂ ಕಡತಗಳು ರಾಜ್ಯಕ್ಕೆ ಬಂದ ಬಳಿಕ ಸಂಸದೀಯ ಕಾರ್ಯದರ್ಶಿ, ಹಾಗೂ ರಾಜ್ಯಪಾಲರು, ಮುಖ್ಯಮಂತ್ರಿ, ಕಾರ್ಯದರ್ಶಿಗೆ ರವಾನೆಯಾಗಲಿದೆ. ರಾಜ್ಯಕ್ಕೆ ಕಳುಹಿಸಿರು ಅ ಕಂಬಳ ತಿದ್ದುಪಡಿ ಮಸೂದೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಗಜೆಟ್ ನೋಟಿಫಿಕೇಷನ್ ಆಗುವ ಮೂಲಕ ಕಾನೂನಾಗಿ ಮಾರ್ಪಾಡಾಗಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments