Webdunia - Bharat's app for daily news and videos

Install App

ರಾಷ್ಟ್ರಪತಿ ಭವನದಲ್ಲಿ ಇಫ್ತಾರ್‌ ಕೂಟ ಆಚರಣೆ ರದ್ದು - ರಾಷ್ಟ್ರಪತಿ ರಾಮನಾಥ ಕೋವಿಂದ್‌

Webdunia
ಗುರುವಾರ, 7 ಜೂನ್ 2018 (14:02 IST)
ನವದೆಹಲಿ : ಧಾರ್ಮಿಕ ಆಚರಣೆಗಳಲ್ಲೊಂದಾದ ಇಫ್ತಾರ್‌ ಕೂಟವನ್ನು ಈ ವರ್ಷ ರಾಷ್ಟ್ರಪತಿ ಭವನದಲ್ಲಿಏರ್ಪಡಿಸದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿಗಳ ಮಾಧ್ಯಮ ಕಾರ್ಯದರ್ಶಿ ಅಶೋಕ್‌ ಮಲಿಕ್‌ ಅವರು,’ ರಾಷ್ಟ್ರಪತಿ ಭವನ ಸಾರ್ವಜನಿಕ ಕಟ್ಟಡ. ಇಂತಹ ಜಾಗದಲ್ಲಿ ಜನರ ತೆರಿಗೆ ಹಣವನ್ನು ಬಳಸಿ ಯಾವುದೇ ಧಾರ್ಮಿಕ ಆಚರಣೆ ಅಥವಾ ಕಾರ್ಯಕ್ರಮ ಹಮ್ಮಿಕೊಳ್ಳದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ತೀರ್ಮಾನಿಸಿದ್ದಾರೆ. ಈ ನಿರ್ಧಾರ ದೇಶದ ಜಾತ್ಯತೀತ ತತ್ವಕ್ಕೆ ಅನುಗುಣವಾಗಿದ್ದು, ಯಾವುದೇ ಧರ್ಮದ ಧಾರ್ಮಿಕ ವಿಧಿ/ಆಚರಣೆಗೆ ಅನ್ವಯವಾಗಲಿದೆ. ಆದರೆ, ಎಲ್ಲ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ’ ಎಂದೂ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments