Webdunia - Bharat's app for daily news and videos

Install App

ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ!

Webdunia
ಬುಧವಾರ, 15 ಜೂನ್ 2022 (11:17 IST)
ಬೆಂಗಳೂರು : ದೇಶ ರಾಷ್ಟ್ರಪತಿ ಚುನಾವಣೆಗೆ ಸಿದ್ಧವಾಗುತ್ತಿದೆ. ಒಂದೆಡೆ ಪ್ರಧಾನಿ ನೇತೃತ್ವದ ಬಿಜೆಪಿಗೆ  ವಿಪಕ್ಷಗಳು ತೊಡೆತಟ್ಟಿ ನಿಂತಿದೆ.
 
ತೆಲಂಗಾಣದ ಕೆಸಿಆರ್, ಬಂಗಾಳದ ಮಮತಾ ಬ್ಯಾನರ್ಜಿ ಹಾಗೂ ದೆಹಲಿಯ ಅರವಿಂದ್ ಕೇಜ್ರಿವಾಲ್ ಇಡೀ ವಿಪಕ್ಷಗಳ ಬಣವನ್ನುಒಟ್ಟುೂಡಿಸುವ ಇರಾದೆಯಲ್ಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಹೆಸರಲ್ಲಿ ನಡೀತಾ ಇರೋ ಮೋದಿ ಶತ್ರುಕೂಟದ ಪ್ಲಾನ್ ಎಂಥದ್ದು, ಅವರು ಈ ಯೋಜನೆಯಲ್ಲಿ ಯಶ ಕಾಣ್ತಾರಾ ಎನ್ನುವ ಕುತೂಹಲ ಎಲ್ಲರಲ್ಲಿದೆ. ಹಾಗಾದ್ರೆ ಮೋದಿ ವಿರುದ್ಧದ ರಾಷ್ಟ್ರವ್ಯೂಹದಲ್ಲಿ ವಿಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಲಿರೋದು ಯಾರು..?

ರಾಷ್ಟ್ರಪತಿ ಚುನಾವಣೆ ಬೇರೆಲ್ಲಾ ಚುನಾವಣೆಗಳಂತಲ್ಲ. ಇಲ್ಲಿನ ಲೆಕ್ಕಾಚಾರವೇ ಬೇರೆ. ಅಷ್ಟಕ್ಕೂ ದೇಶದ ಪ್ರಥಮ ಪ್ರಜೆಯನ್ನುಆರಿಸುವ ಚುನಾವಣೆ ಹೇಗೆ ನಡೆಯತ್ತೆ..? ಇಲ್ಲಿ ಮತ ಚಲಾಯಿಸುವ ಹಕ್ಕು ಯಾರಿಗೆಲ್ಲಾ ಇರತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments