Webdunia - Bharat's app for daily news and videos

Install App

ರಾಷ್ಟ್ರಪತಿ ಚುನಾವಣೆ: ಸಿದ್ಧಾಂತಗಳ ನಡುವಿನ ಹೋರಾಟ- ಮೀರಾ ಕುಮಾರ್

Webdunia
ಮಂಗಳವಾರ, 27 ಜೂನ್ 2017 (18:48 IST)
ನವದೆಹಲಿ:ಇದು ಜಾತಿಗಳ ನಡುವಿನ ಹೋರಾಟವಲ್ಲ ಬದಲಾಗಿ ಸಿದ್ಧಾಂತಗಳ ನಡುವಿನ ಹೋರಾಟ ಎಂದು ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಗಳ ಕುರಿತಾಗಿನ ಚರ್ಚೆಗೆ ಸಂಬಂಧಿಸಿದಂತೆ ಮೀರಾ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
 
ಬಿಜೆಪಿ ಹಾಗೂ ಯುಪಿಎ ದಲಿತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದಾರೆ. ದೇಶದ ಅತ್ಯುನ್ನತ ಹುದ್ದೆಗೆ ದಲಿತರಿಬ್ಬರು ಸ್ಪರ್ಧಿಸುತ್ತಿದ್ದಾರೆ ಎಂಬ ವ್ಯಾಪಕ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿರುವ ಮೀರಾ ಕುಮಾರ್ ಹಲವರು ಅಭ್ಯರ್ಥಿಗಳಿಗಿರುವ ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಬಿಟ್ಟು ಕೇವಲ ಅವರ ಜಾತಿಯ ಕುರಿತು ಚಿಂತಿಸುತ್ತಿದ್ದಾರೆ. ಇದು ಸಮಾಜದ ನೈಜ ಮನಸ್ಥಿತಿಯನ್ನು ಪ್ರತಿಧ್ವನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ಪ್ರಜಾಪ್ರಭುತ್ವದ ಮೌಲ್ಯ, ಸಾಮಾಜಿಕ ನ್ಯಾಯ, ಸಮಾನತೆ ಸಿದ್ಧಾಂತದ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಗುಜರಾತಿನ ಶಬರಮತಿ ಆಶ್ರಮದಿಂದ ಚುನಾವಣಾ ಪ್ರಚಾರ ಆರಂಭಿಸುವುದಾಗಿ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments