Webdunia - Bharat's app for daily news and videos

Install App

ಅತ್ಯಾಚಾರಿ ಆರೋಪಿಗಳನ್ನು ಕೊಂದವರಿಗೆ ಬಂಫರ್ ಆಫರ್ ಘೋಷಿಸಿದ ಅರ್ಚಕ

Webdunia
ಸೋಮವಾರ, 16 ಡಿಸೆಂಬರ್ 2019 (08:52 IST)
ಲಕ್ನೋ : ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೊಂದವರಿಗೆ 1ಲಕ್ಷರೂ ಬಹುಮಾನ ನೀಡುವುದಾಗಿ ಅರ್ಚಕರೊಬ್ಬರು ಘೋಷಿಸಿದ್ದಾರೆ.



ಅಯೋಧ್ಯೆಯ ಹನುಮಾನ್ ಗಿರಿ ದೇವಸ್ಥಾನದ ಅರ್ಚಕರೊಬ್ಬರು ಈ ರೀತಿಯಾಗಿ ಹೇಳಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ನ್ಯಾಯಾಂಗ ಹಾಗೂ ಪೊಲೀಸರ ಮೇಲೆ ನಂಬಿಕೆ ಕಳೆದುಕೊಂಡ ಹಿನ್ನಲೆಯಲ್ಲಿ ಜನತೆ ಈ ನಿರ್ಧಾರ ಮಾಡುತ್ತಿದ್ದಾರೆ ಎನ್ನಲಾಗಿದೆ.


ಈ ಘೋಷಣೆಯ ಕುರಿತು ಪೊಲೀಸರು ಅರ್ಚಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ. ಸಾರ್ವಜನಿಕವಾಗಿ ಈ ಹೇಳಿಕೆ ನೀಡಿದ್ದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments