Webdunia - Bharat's app for daily news and videos

Install App

ದೇವಾಲಯದೊಳಗೆ ಮದ್ಯ, ಮಾಂಸ ಸೇವಿಸಿದ್ದಕ್ಕೆ ಪೂಜಾರಿಯ ಕೊಲೆ

Webdunia
ಸೋಮವಾರ, 11 ಜುಲೈ 2022 (08:40 IST)
ಲಕ್ನೋ: ದೇವಾಲಯದೊಳಗೆ ಮದ್ಯ ಮಾಂಸ ತಂದು ಅಪವಿತ್ರಗೊಳಿಸಿದ್ದಕ್ಕೆ ಪೂಜಾರಿಯನ್ನು ಸ್ಥಳೀಯರಿಬ್ಬರು ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ.

ಪೂಜಾರಿ ಕಾಣೆಯಾಗಿರುವ ಬಗ್ಗೆ ಪತ್ನಿ ದೂರು ನೀಡಿದ್ದಳು. ವಿಚಾರಣೆ ನಡೆಸಿದಾಗ ನಿರ್ಜನ ಪ್ರದೇಶದಲ್ಲಿ ಮೃತದೇಹವೂ ಪತ್ತೆಯಾಗಿದೆ. ಅದರಂತೆ ಪೊಲೀಸರು ಸಿಸಿಟಿವಿ ವಿಡಿಯೋ ಪರೀಕ್ಷಿಸಿದಾಗ ಸ್ಥಳೀಯರಿಬ್ಬರು ಹೊಡೆದು ಕೊಲೆ ಮಾಡಿರುವುದು ಪತ್ತೆಯಾಗಿದೆ.

ಹೀಗಾಗಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಮದ್ಯ-ಮಾಂಸವನ್ನು ದೇವಾಲಯ ಪರಿಸರಕ್ಕೆ ತಂದಿದ್ದೇ ಈ ಘಟನೆಗೆ ಕಾರಣ ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments