Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆ ವಿರೋಧಿಸಿದ್ದ ಅರ್ಚಕನ ಅನುಮಾನಸ್ಪದ ಸಾವು

Webdunia
ಸೋಮವಾರ, 19 ಅಕ್ಟೋಬರ್ 2020 (10:03 IST)
ನವದೆಹಲಿ: ಅಕ್ರಮ ಗಣಿಗಾರಿಕೆ ವಿರೋಧಿಸುತ್ತಿದ್ದ ಅರ್ಚಕರೊಬ್ಬರು ಅನುಮಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಆದರೆ ಪೊಲೀಸರು ಮೃತದೇಹದ ಮೇಲೆ ಯಾವುದೇ ಗಾಯಗಳಿರಲಿಲ್ಲ. ಇದು ಸಹಜ ಸಾವೆಂದು ಹೇಳಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ. ಇದಾದ ಬಳಿಕವಷ್ಟೇ ನಿಜಾಂಶ ತಿಳಿಯಲಿದೆ. ಅರ್ಚಕರು ತನ್ನ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ವಿರೋಧಿಸುತ್ತಿದ್ದ ಸಂಘಟನೆಯೊಂದರ ಸದಸ್ಯರಾಗಿದ್ದರು ಎನ್ನಲಾಗಿದೆ. ಹೀಗಾಗಿ ಅವರ ಸಾವಿನ ಹಿಂದೆ ಗಣಿ ಮಾಫಿಯಾ ಕೈವಾಡವಿರಬಹುದೇ ಎಂದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಆನ್ ಲೈನ್ ಆರ್ಡರ್ ಡೆಲಿವರಿ ಆಗಿದೆ ಎಂದು ಮೆಸೇಜ್ ಬಂತು, ವಸ್ತು ಸಿಗಲಿಲ್ಲ: ಸಿಸಿಟಿವಿ ನೋಡಿದ ಗ್ರಾಹಕ ನಡೆದಿದ್ದು ನೋಡಿ ಶಾಕ್ Video

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಮುಂದಿನ ಸುದ್ದಿ
Show comments