Select Your Language

Notifications

webdunia
webdunia
webdunia
webdunia

ವಲಸೆ ಕಾರ್ಮಿಕರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ

ವಲಸೆ ಕಾರ್ಮಿಕರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ
ನವದೆಹಲಿ , ಶುಕ್ರವಾರ, 19 ಜೂನ್ 2020 (09:14 IST)
Normal 0 false false false EN-US X-NONE X-NONE

ನವದೆಹಲಿ : ವಲಸೆ ಕಾರ್ಮಿಕರಿಗೆ ತವರು ಜಿಲ್ಲೆಯಲ್ಲೇ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆಯನ್ನು ಜಾರಿಗೆ ತಂದಿದೆ.

 

ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಜಾರ್ಖಂಡ್ ನ 116 ಜಿಲ್ಲೆಗಳಲ್ಲಿ ತವರಿಗೆ ಮರಳಿದ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

 

ಜೂನ್ 20ರಂದು ಬಿಹಾರದ ಖಗರಿಯಾ ಜಿಲ್ಲೆಯ ಬೆಲ್ದೌರ್ ತಾಲೂಕಿನ ತೆಲಿಹಾರ್ ಗ್ರಾಮದಲ್ಲಿ ಈ ಯೋಜನೆಗೆ  ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. 

 

 


Share this Story:

Follow Webdunia kannada

ಮುಂದಿನ ಸುದ್ದಿ

ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆಗೆ ಭಾರತ ಸೈನಿಕರೇ ಕಾರಣ ಎಂದ ಚೀನಾ