Webdunia - Bharat's app for daily news and videos

Install App

ಅಧಿವೇಶನಕ್ಕೂ ಮುನ್ನ ಪ್ರಧಾನಿ ಸುಳಿವು!

geetha
ಬುಧವಾರ, 31 ಜನವರಿ 2024 (19:22 IST)
ನವದೆಹಲಿ :  ಮುನ್ನ ಇಂದು ಪ್ರಧಾನಿ ನರೇಂದ್ರ ಮೋದಿ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಬುಧವಾರ ಬಜೆಟ್‌ ಅಧಿವೇಶನಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ರೀತಿಯಲ್ಲಿ ನಾರಿಶಕ್ತಿ‌ ಸಾಕ್ಷಾತ್ಕಾರದ ಪರ್ವ ಎಂದು ಹೇಳಿದ್ದಾರೆ. ಜೊತೆಗೆ, ಇಂದಿನ ಬಜೆಟ್‌ ಅಧಿವೇಶನವೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದಿಂದ ಪ್ರಾರಂಭವಾಗಲಿದೆ. ನಾಳೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಲಿದ್ದಾರೆ ಎಂದು ಪ್ರಧಾನಿ ಮೋದಿ ನುಡಿದರು. 

ನೂತನ ಸಂಸತ್‌ ಭವನದ ಮೊದಲ ಅಧಿವೇಶನದ ಅಂತ್ಯದಲ್ಲಿ ಅತಿ ಮಹತ್ವದ ನಿರ್ಣಯವೊಂದನ್ನು ಕೈಗೊಳ್ಳಲಾಯಿತು.  ಅದು ನಾರಿ ಶಕ್ತಿ ವಂದನ ಕಾಯಿದೆ.  ಜ .26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಡೀ ದೇಶವೇ ನಮ್ಮ ಮಹಿಳೆಯರು ಕರ್ತವ್ಯದಲ್ಲಿ ತೋರುವ ಸ್ಥೈರ್ಯ, ಸಾಮರ್ಥ್ಯ ಮತ್ತು ಛಲಗಾರಿಕೆಗೆ ಸಾಕ್ಷಯಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments