Webdunia - Bharat's app for daily news and videos

Install App

ಅಧಿವೇಶನಕ್ಕೂ ಮುನ್ನ ಪ್ರಧಾನಿ ಸುಳಿವು!

geetha
ಬುಧವಾರ, 31 ಜನವರಿ 2024 (19:22 IST)
ನವದೆಹಲಿ :  ಮುನ್ನ ಇಂದು ಪ್ರಧಾನಿ ನರೇಂದ್ರ ಮೋದಿ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಬುಧವಾರ ಬಜೆಟ್‌ ಅಧಿವೇಶನಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ರೀತಿಯಲ್ಲಿ ನಾರಿಶಕ್ತಿ‌ ಸಾಕ್ಷಾತ್ಕಾರದ ಪರ್ವ ಎಂದು ಹೇಳಿದ್ದಾರೆ. ಜೊತೆಗೆ, ಇಂದಿನ ಬಜೆಟ್‌ ಅಧಿವೇಶನವೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದಿಂದ ಪ್ರಾರಂಭವಾಗಲಿದೆ. ನಾಳೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಲಿದ್ದಾರೆ ಎಂದು ಪ್ರಧಾನಿ ಮೋದಿ ನುಡಿದರು. 

ನೂತನ ಸಂಸತ್‌ ಭವನದ ಮೊದಲ ಅಧಿವೇಶನದ ಅಂತ್ಯದಲ್ಲಿ ಅತಿ ಮಹತ್ವದ ನಿರ್ಣಯವೊಂದನ್ನು ಕೈಗೊಳ್ಳಲಾಯಿತು.  ಅದು ನಾರಿ ಶಕ್ತಿ ವಂದನ ಕಾಯಿದೆ.  ಜ .26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಡೀ ದೇಶವೇ ನಮ್ಮ ಮಹಿಳೆಯರು ಕರ್ತವ್ಯದಲ್ಲಿ ತೋರುವ ಸ್ಥೈರ್ಯ, ಸಾಮರ್ಥ್ಯ ಮತ್ತು ಛಲಗಾರಿಕೆಗೆ ಸಾಕ್ಷಯಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments