Webdunia - Bharat's app for daily news and videos

Install App

ಡ್ರೋಣ್‌ ದೀದಿ ಸುನೀತಾ ದೇವಿಯವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

geetha
ಭಾನುವಾರ, 25 ಫೆಬ್ರವರಿ 2024 (15:00 IST)
ನವದೆಹಲಿ : ಉತ್ತರ ಪ್ರದೇಶದ ಸೀತಾ ಪುರ ಮೂಲದ ಸುನಿತಾ ದೇವಿಯವರು ದ್ರೋಣ್‌ ಬಳಸಿ ತಮ್ಮ ಹಳ್ಳಿ ಯಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಳಿಂದಾಗಿ ಮನೆಮಾತಾಗಿದ್ದರು. ಕೃಷಿ ಕೆಲಸಗಳಿಗೆ ಡ್ರೋಣ್‌ ಬಳಸಿಕೊಳ್ಳುವ ಮೂಲಕ ಸುನಿತಾ ದೇವಿ ದೇಶಾದ್ಯಂತ ಪ್ರಸಿದ್ದವಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದ ವೇಳೆ ಡ್ರೋಣ್‌ ದೀದಿ ಸುನೀತಾ ದೇವಿಯವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ನಮ್ಮ ಹಳ್ಳಿಯ ಮಹಿಳೆಯರು ಮುಂದೊಂದು ದಿನ ಡ್ರೋಣ್‌ ಹಾರಿಸಲಿದ್ದಾರೆಂದರೆ ಯಾರೂ ನಂಬುತ್ತಿರಲಿಲ್ಲ. ಆದರೆ ಇಂದು ಆ ಮಾತು ನಿಜವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಕೇಂದ್ರ ಸರ್ಕಾರವು ಈಗ ಡ್ರೋಣ್‌ ದೀದಿ ಯೋಜನೆಯನ್ನು ಕಳೆದ ವರ್ಷದಿಂದ ಪ್ರಾರಂಭಿಸಿದೆ. ದೇಶಾದ್ಯಂತ 15 ಸಾವಿರಕ್ಕೂ ಹೆಚ್ಚು ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋಣ್‌ ನೀಡಲಿರುವ ಸರ್ಕಾರವು ಅದನ್ನು ಕೃಷಿ ಕಾರ್ಯಗಳಿಗೆ ಬಾಡಿಗೆ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುವಂತೆ ಸಲಹೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments