Webdunia - Bharat's app for daily news and videos

Install App

ಈ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಭಾರಿಯಾಗಿದ್ದೇನೆ ಎಂದ ಪ್ರಧಾನಿ ಮೋದಿ

Webdunia
ಸೋಮವಾರ, 8 ಫೆಬ್ರವರಿ 2021 (12:11 IST)
ನವದೆಹಲಿ : ಮಾಜಿ ಪ್ರಧಾನಿ ದೇವೇಗೌಡರಿಗೆ ನಾನು ಅಭಾರಿಯಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಅವರ ಜೀವನ ರೈತರಿಗೆ ಅರ್ಪಿತವಾಗಿದೆ. ದೇವೇಗೌಡರು ಉತ್ತಮ ಸಲಹೆಗಳನ್ನು ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ತಿಳಿಸಿದ್ದಾರೆ.

ಹಾಗೇ ಕೃಷಿ ಕಾಯ್ದೆ ವಿಚಾರ ಮಾತನಾಡಿದ ಅವರು, ರೈತರ ವಿಚಾರದಲ್ಲಿ ದೇಶದಲ್ಲಿ ರಾಜಕೀಯ ನಡೆಯುತ್ತಿದೆ. ಕೆಲವು ಪಕ್ಷಗಳು ಕಾಯ್ದೆ ವಿಚಾರದಲ್ಲಿ ಯುಟರ್ನ್ ಹೊಡೆದಿದೆ. ಕೃಷಿ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ. ಕಾಯ್ದೆ ಬಗ್ಗೆ ಆರೋಗ್ಯಕರ ಚರ್ಚೆ ಮಾಡೋದಿಲ್ಲ. ರಾಜಕೀಯ ಮಾಡಲೆಂದೆ ಕಾಯ್ದೆ ಬಗ್ಗೆ ಟೀಕೆ ಮಾಡ್ತಾರೆ. ಬದಲಾವಣೆ ಅಗತ್ಯ ಅದನ್ನು ಎಲ್ಲರೂ ಸ್ವೀಕರಿಸಲೇಬೇಕು ಎಂದು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments