ಕೊರೊನಾ ಲಸಿಕೆ ಪಡೆಯಲು ಕಾರ್ಯಕರ್ತರು , ಸಂಸದರು ನೆರವಾಗಲು ಪ್ರಧಾನಿ ಮೋದಿ ಸೂಚನೆ

Webdunia
ಬುಧವಾರ, 10 ಮಾರ್ಚ್ 2021 (12:37 IST)
ಬೆಂಗಳೂರು : ಕೊರೊನಾ ಲಸಿಕೆ ಪಡೆಯಲು ಕಾರ್ಯಕರ್ತರು , ಸಂಸದರು ನೆರವಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದೇಶದಾದ್ಯಂತ ಕೊರೊನಾ ಲಸಿಕೆ ಬಿಡುಗಡೆಯಾಗಿದ್ದು, ದೇಶದ ಪ್ರತಿಯೊಬ್ಬರು ಇದನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಹಾಗಾಗಿ ಕೊರೊನಾ ಲಸಿಕೆ ಪಡೆಯಲು ಕಾರ್ಯಕರ್ತರು , ಸಂಸದರು ನೆರವಾಗಲು ಬಿಜೆಪಿ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಈ ಬಗ್ಗೆ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೊರೊನಾ ಲಸಿಕೆ ಕೇಂದ್ರ ತಲುಪಲು ಸಹಾಯ ಸೇರಿದಂತೆ ಎಲ್ಲ ರೀತಿಯಲ್ಲಿ ಸಹಾಯ ಮಾಡಿ. ಹಾಗೂ ಕೊರೊನಾ ಲಸಿಕೆ ಪಡೆಯಲು ಅರ್ಹರಿಗೆ ಸಹಾಯ ಮಾಡಿ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments