Webdunia - Bharat's app for daily news and videos

Install App

ಪ್ರಧಾನಿ ಮೋದಿ ನಮ್ಮ ಡ್ಯಾಡಿ ಎಂದ ತಮಿಳುನಾಡಿನ ಸಚಿವ

Webdunia
ಭಾನುವಾರ, 10 ಮಾರ್ಚ್ 2019 (07:21 IST)
ಚೆನ್ನೈ : ತಮಿಳುನಾಡಿನ ಹೈನು ಅಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಜೇಂದ್ರಿಯ ಬಾಲಾಜಿ ಪ್ರಧಾನಿ ಮೋದಿಯವರನ್ನು ಡ್ಯಾಡಿ ಎಂದು ಕರೆದಿದ್ದಾರೆ.


ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂರಿನಲ್ಲಿ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, "ಎಐಎಡಿಎಂಕೆ ನಾಯಕಿಯಾಗಿದ್ದ ಅಮ್ಮ (ಜಯಲಲಿತಾ) ಮೃತಪಟ್ಟ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರೇ ತಂದೆಯಾಗಿ ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಮೋದಿ ಕೇವಲ ಎಐಎಡಿಎಂಕೆಗೆ ಡ್ಯಾಡಿಯಾಗಿರುವುದು ಮಾತ್ರವಲ್ಲದೇ, ಅವರು ಇಡೀ ರಾಷ್ಟ್ರಕ್ಕೇ ತಂದೆಯ ಸ್ಥಾನದಲ್ಲಿರುವವರು " ಎಂದು ಹೇಳಿದ್ದಾರೆ.


“ನಮ್ಮ ಅಮ್ಮ ಇದ್ದಾಗ ಜಯಲಲಿತ ಅವರ ಮಾತೇ ಅಂತಿಮವಾಗಿತ್ತು, ಅವರ ನಿರ್ಧಾರ ತಪ್ಪಾಗುತ್ತಿರಲಿಲ್ಲ, ಸಂಪೂರ್ಣವಾಗಿ ತಮ್ಮ ಕಂಟ್ರೋಲ್ ನಲ್ಲಿಯೇ ಎಲ್ಲವನ್ನೂ ಇರಿಸಿಕೊಳ್ಳುತ್ತಿದ್ದರು. ಆದರೆ ಈಗ ಅವರಿಲ್ಲ, ಅವರಿಲ್ಲದ ವೇಳೆಯಲ್ಲಿ  ಪ್ರಧಾನಿ ಮೋದಿಯೇ ನಮ್ಮ ಡ್ಯಾಡಿ., ಅವರ ನಾಯಕತ್ವವನ್ನು ನಾವು ಒಪ್ಪಿಕೊಂಡಿದ್ದೇವೆ ಆದ್ದರಿಂದ ಎಐಎಡಿಎಂಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ" ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments