Webdunia - Bharat's app for daily news and videos

Install App

ಭಾರತದ ವಿಜ್ಞಾನಿಗಳ ಪರಿಶ್ರಮ ಶ್ಲಾಘಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 4 ಜನವರಿ 2021 (12:18 IST)
ನವದೆಹಲಿ : ವಿಜ್ಞಾನ ಕ್ಷೇತ್ರದಲ್ಲೂ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಪ್ರಧಾನಿ ಮೋದಿ ಅವರು ಭಾರತದ ವಿಜ್ಞಾನಿಗಳ ಪರಿಶ್ರಮ ಶ್ಲಾಘಿಸಿದ್ದಾರೆ.

ಭಾರತೀಯ ವಿಜ್ಞಾನಿಗಳು ಅಪಾರ ಕೊಡುಗೆ ನೀಡುತ್ತಿದ್ದಾರೆ. ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ. 2 ಕೋವಿಡ್ ಲಸಿಕೆ ತಯಾರಿಸುವಲ್ಲಿ ಭಾರತ ಯಶಸ್ಸು ಗಳಿಸಿದೆ. ಹೊಸ ವರ್ಷ ಹಲವು ಅವಕಾಶಗಳನ್ನು ಹೊತ್ತು ತಂದಿದೆ. ವಿಶ್ವದಲ್ಲೇ ಅತಿ ದೊಡ್ಡ ವ್ಯಾಕ್ಸಿನೇಷನ್ ಕಾರ್ಯಕ್ರಮ, ಭಾರತದ ಎದುರು ಈಗ ಹೊಸ ಗುರಿ, ಸವಾಲುಗಳಿವೆ. ದೇಶಾದ್ಯಂತ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಭಾರತದಲ್ಲೇ ಅತಿ ಹೆಚ್ಚು ಕೊರೊನಾ ವ್ಯಾಕ್ಸಿನ್ ಉತ್ಪಾದನೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಹಾಗೇ ಭಾರತ ಮುಂದಿನ ದಿನಗಳಲ್ಲಿ ವ್ಯಾಕ್ಸಿನ್ ರಫ್ತು ಮಾಡಲಿದೆ. ಈವರೆಗೆ ಭಾರತ ವಿದೇಶಗಳ ಮೇಲೆ ಅವಲಂಬನೆಯಾಗಿತ್ತು. ವಿದೇಶಿ ಉತ್ಮನ್ನಗಳ ಆಮದು ಹೆಚ್ಚಾಗಿತ್ತು. ಈಗ ಕಾಲ ಬದಲಾಗಿದೆ, ಆಮದು ಕಡಿಮೆಯಾಗಿದೆ. ಭಾರತೀಯ ಉತ್ಪನ್ನಗಳ ರಫ್ತು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಭಾರತ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುತ್ತಿರೋ ದೇಶವಾಗಿದೆ. ಹಲವು ವಿಚಾರಗಳಲ್ಲಿ ಜಾಗತಿಕ ನಾಯಕನಾಗಿ ಬೆಳೆಯುತ್ತಿದೆ. ಇಡೀ ಜಗತ್ತಿಗೆ ಭಾರತ ಮಾದರಿ ರಾಷ್ಟ್ರವಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments