Select Your Language

Notifications

webdunia
webdunia
webdunia
webdunia

ಅಸ್ಸಾಂ ಜನರ ಹಿತವನ್ನು ಕಾಪಾಡುತ್ತೇವೆ - ಟ್ವೀಟ್ ಮೂಲಕ ಪ್ರಧಾನಿ ಮೋದಿ ಭರವಸೆ

ನವದೆಹಲಿ
ನವದೆಹಲಿ , ಗುರುವಾರ, 12 ಡಿಸೆಂಬರ್ 2019 (11:15 IST)
ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆಯ ಬಗ್ಗೆ ಅಸ್ಸಾಂ ನಲ್ಲಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅಸ್ಸಾಂ ಜನರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.


ಪೌರತ್ವ ತಿದ್ದುಪಡಿ  ಮಸೂದೆಗೆ ಉಭಯ ಸದನಗಳಲ್ಲಿ ಅಂಗೀಕಾರ ದೊರೆತ ಹಿನ್ನಲೆಯಲ್ಲಿ ಅಸ್ಸಾಂನಲ್ಲಿ  ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಅಸ್ಸಾಂ ಜನರ ಸಂಸ್ಕೃತಿ, ಹಕ್ಕು ಕಾಪಾಡುವಲ್ಲಿ ಸರ್ಕಾರ ಬದ್ಧ. ಅಸ್ಸಾಂ ಜನರ ಹಿತವನ್ನು ಕಾಪಾಡುತ್ತೇವೆ. ಅಸ್ಸಾಂ ಜನರ ಭೂಮಿ ಹಕ್ಕು ಸುರಕ್ಷಿತವಾಗಿರಲಿದೆ. ನಿಮ್ಮ ಅಧಿಕಾರ, ಹಕ್ಕನ್ನು ಯಾರೂ ಕಸಿದುಕೊಳ್ಳಲು ಆಗಲ್ಲ” ಎಂದು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ; ಈಶಾನ್ಯ ಭಾರತದಲ್ಲಿ ತೀವ್ರ ಪ್ರತಿಭಟನೆ