Webdunia - Bharat's app for daily news and videos

Install App

ಕನ್ನಡ ಗಾಯಕಿಯ ಹಾಡು ಹಂಚಿಕೊಂಡ ಪ್ರಧಾನಿ ಮೋದಿ!

geetha
ಮಂಗಳವಾರ, 16 ಜನವರಿ 2024 (20:00 IST)
ನವದೆಹಲಿ : ಶಿವಶ್ರೀ ಸ್ಕಂದಪ್ರಸಾದ್‌ ಎಂಬ ಗಾಯಕಿ ಹಾಡಿರುವ ಹಾಡನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ರಭು ಶ್ರೀರಾಮನ ಮೇಲಿನ ಅನನ್ಯ ಭಕ್ತಿಯನ್ನು ಈ ಹಾಡು ಪ್ರದರ್ಶಿಸುತ್ತಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಲು ಇಂಥಾ ಪ್ರಯತ್ನಗಳು ಚಿರಕಾಲ ನೆರವಾಗುತ್ತದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. 
 
ಒಂದು ವರ್ಷದ ಹಿಂದೆ ಹಾಡಿರುವ ಈ ಹಾಡಿಗೆ ಪ್ರಧಾನಿಯಿಂದ ಮೆಚ್ಚುಗೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಗಾಯಕಿ  ಶಿವಶ್ರಿ ಸ್ಕಂದ ಪ್ರಸಾದ್‌ ಈ ಗೌರವ ನನ್ನ ಊಹೆಗೂ ನಿಲುಕದ್ದು ಎಂದಿದ್ದಾರೆ. ರಾಜ್‌ ಕುಮಾರ್ ಮತ್ತು ಕಲ್ಪನಾ ಅಭಿನಯದ ಎರಡು ಕನಸು ಚಿತ್ರದ ಈ ಹಾಡನ್ನು ಚಿ. ಉದಯಶಂಕರ್‌ ರಚಿಸಿದ್ದು, ಪ್ರಖ್ಯಾತ ಗಾಯಕಿ ಎಸ್‌.ಜಾನಕಿ ಹಾಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments