Webdunia - Bharat's app for daily news and videos

Install App

ಕನ್ನಡ ಗಾಯಕಿಯ ಹಾಡು ಹಂಚಿಕೊಂಡ ಪ್ರಧಾನಿ ಮೋದಿ!

geetha
ಮಂಗಳವಾರ, 16 ಜನವರಿ 2024 (20:00 IST)
ನವದೆಹಲಿ : ಶಿವಶ್ರೀ ಸ್ಕಂದಪ್ರಸಾದ್‌ ಎಂಬ ಗಾಯಕಿ ಹಾಡಿರುವ ಹಾಡನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ರಭು ಶ್ರೀರಾಮನ ಮೇಲಿನ ಅನನ್ಯ ಭಕ್ತಿಯನ್ನು ಈ ಹಾಡು ಪ್ರದರ್ಶಿಸುತ್ತಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಲು ಇಂಥಾ ಪ್ರಯತ್ನಗಳು ಚಿರಕಾಲ ನೆರವಾಗುತ್ತದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. 
 
ಒಂದು ವರ್ಷದ ಹಿಂದೆ ಹಾಡಿರುವ ಈ ಹಾಡಿಗೆ ಪ್ರಧಾನಿಯಿಂದ ಮೆಚ್ಚುಗೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಗಾಯಕಿ  ಶಿವಶ್ರಿ ಸ್ಕಂದ ಪ್ರಸಾದ್‌ ಈ ಗೌರವ ನನ್ನ ಊಹೆಗೂ ನಿಲುಕದ್ದು ಎಂದಿದ್ದಾರೆ. ರಾಜ್‌ ಕುಮಾರ್ ಮತ್ತು ಕಲ್ಪನಾ ಅಭಿನಯದ ಎರಡು ಕನಸು ಚಿತ್ರದ ಈ ಹಾಡನ್ನು ಚಿ. ಉದಯಶಂಕರ್‌ ರಚಿಸಿದ್ದು, ಪ್ರಖ್ಯಾತ ಗಾಯಕಿ ಎಸ್‌.ಜಾನಕಿ ಹಾಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments