Webdunia - Bharat's app for daily news and videos

Install App

ಕನ್ನಡ ಗಾಯಕಿಯ ಹಾಡು ಹಂಚಿಕೊಂಡ ಪ್ರಧಾನಿ ಮೋದಿ!

geetha
ಮಂಗಳವಾರ, 16 ಜನವರಿ 2024 (20:00 IST)
ನವದೆಹಲಿ : ಶಿವಶ್ರೀ ಸ್ಕಂದಪ್ರಸಾದ್‌ ಎಂಬ ಗಾಯಕಿ ಹಾಡಿರುವ ಹಾಡನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ರಭು ಶ್ರೀರಾಮನ ಮೇಲಿನ ಅನನ್ಯ ಭಕ್ತಿಯನ್ನು ಈ ಹಾಡು ಪ್ರದರ್ಶಿಸುತ್ತಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಲು ಇಂಥಾ ಪ್ರಯತ್ನಗಳು ಚಿರಕಾಲ ನೆರವಾಗುತ್ತದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. 
 
ಒಂದು ವರ್ಷದ ಹಿಂದೆ ಹಾಡಿರುವ ಈ ಹಾಡಿಗೆ ಪ್ರಧಾನಿಯಿಂದ ಮೆಚ್ಚುಗೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಗಾಯಕಿ  ಶಿವಶ್ರಿ ಸ್ಕಂದ ಪ್ರಸಾದ್‌ ಈ ಗೌರವ ನನ್ನ ಊಹೆಗೂ ನಿಲುಕದ್ದು ಎಂದಿದ್ದಾರೆ. ರಾಜ್‌ ಕುಮಾರ್ ಮತ್ತು ಕಲ್ಪನಾ ಅಭಿನಯದ ಎರಡು ಕನಸು ಚಿತ್ರದ ಈ ಹಾಡನ್ನು ಚಿ. ಉದಯಶಂಕರ್‌ ರಚಿಸಿದ್ದು, ಪ್ರಖ್ಯಾತ ಗಾಯಕಿ ಎಸ್‌.ಜಾನಕಿ ಹಾಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments