Webdunia - Bharat's app for daily news and videos

Install App

ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ನನ್ನ ಜೊತೆ ಚರ್ಚಿಸಲಿ- ರಾಹುಲ್ ಗಾಂಧಿ ಸವಾಲು

Webdunia
ಶನಿವಾರ, 4 ಮೇ 2019 (12:26 IST)
ನವದೆಹಲಿ : ಭ್ರಷ್ಟಾಚಾರದ ಬಗ್ಗೆ ನನ್ನ ಜೊತೆ ಮೋದಿ 5ರಿಂದ 10 ನಿಮಿಷ ಚರ್ಚೆಗೆ ಬರಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.




ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ರಫೇಲ್ ಡೀಲ್ ನಲ್ಲಿ 30 ಸಾವಿರ ಕೋಟಿ ಲೂಟಿಯಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ನನ್ನ ಹೇಳಿಕೆಯ ಬಗ್ಗೆ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದೇನೆ, ಆದರೆ ನಾನು ಈಗಲೂ ಹೇಳುವೆ ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದಾರೆ.


ಚುನಾವಣಾ ಆಯೋಗದ ವಿರುದ್ಧವೂ ಕಿಡಿಕಾರಿದ ರಾಹುಲ್ ಗಾಂಧಿ ಅವರು, ಕೇಂದ್ರ ಚುನಾವಣಾ ಆಯೋಗ ಪಕ್ಷಪಾತ ಧೋರಣೆಯನ್ನು ಹೊಂದಿದೆ. ಆಡಳಿತ, ವಿಪಕ್ಷಗಳ ಪರ ಆಯೋಗದಿಂದ ಪಕ್ಷಪಾತವಾಗಿದೆ. ಸಾಂವಿಧಾನಿಕ ಸಂಸ್ಥೆ ತನ್ನ ಜವಬ್ದಾರಿ ನಿರ್ವಹಿಸಲಿ ಎಂದು ಅಸಮಾಧಾನ ಹೋರಹಾಕಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments