ಏ.5ರಂದು ಎಲ್ಲರೂ ಒಂದಾಗಿ ಜ್ಯೋತಿ ಬೆಳಗಿಸಿ ಭಾರತ ಗೆಲ್ಲಿಸಿ- ಪ್ರಧಾನಿ ಮೋದಿ ಕರೆ

Webdunia
ಶುಕ್ರವಾರ, 3 ಏಪ್ರಿಲ್ 2020 (09:30 IST)
ನವದೆಹಲಿ : ಏ.5ರಂದು ಎಲ್ಲರೂ ಒಂದಾಗೋಣ. ದೀಪ ಹಚ್ಚಿ ಭಾರತ ಗೆಲ್ಲಿಸಿ ಎಂದು  ದೇಶದ ಜನತೆಗೆ ಪ್ರದಾನಿ ಮೋದಿ ಕರೆನೀಡಿದ್ದಾರೆ.


ಇಂದು ಬೆಳಿಗ್ಗೆ 9 ಗಂಟೆಗೆ ಪ್ರಧಾನಿ ಮೋದಿ ಅವರು ಜನರಿಗೆ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಲಿರುವುದಾಗಿ ಹೇಳಿದ್ದು, ಆ ವೇಳೆ ಮಾತನಾಡಿದ ಅವರು, ಈ ಭಾನುವಾರ ನಮಗೆ ಮಹತ್ವದ ದಿನ. ಏ.5ಕ್ಕೆ ರಾತ್ರಿ 9ಕ್ಕೆ ನಿಮ್ಮ 9 ನಿಮಿಷ ಬೇಕು. ಮನೆಯಲ್ಲಿ ಲೈಟ್ ಆರಿಸಿ, ದೀಪ ಬೆಳಗಿಸಿ. ನಿಮ್ಮ ಮನೆಗಳಲ್ಲಿ ಮೊಂಬತ್ತಿ ಬೆಳಗಿಸಿ. ಟಾರ್ಚ್ ಅಥವಾ ಮೊಬೈಲ್ ಪ್ಲಾಶ್ ಲೈಟ್ ಬೆಳಗಿಸಿ. ಲೈಟ್ ಆರಿಸಿ ಹೊಸ ಬೆಳಕು ಬೆಳಗಿಸಿ. ಆ ಬೆಳಕಿನ ಮಹಾ ಶಕ್ತಿ ಅನುಭವವಾಗುತ್ತೆ.


ಬೆಳಕಿನಿಂದ ನಿಮ್ಮ ಮನಸ್ಸು ಮತ್ತಷ್ಟು ಗಟ್ಟಿಯಾಗುತ್ತೆ. ಯಾರೂ ಒಂಟಿಯಲ್ಲ ಎಂಬ ಭಾವನೆ ಗಟ್ಟಿಯಾಗುತ್ತೆ. 130 ಕೋಟಿ ಜನ ಒಂದೇ ದೃಢಸಂಕಲ್ಪ ಮಾಡಿ  ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments