Select Your Language

Notifications

webdunia
webdunia
webdunia
webdunia

ಇಂದು ಕೇಂದ್ರ ಸಚಿವ ಸಂಪುಟ ಸಭೆ ಕರೆದ ಪ್ರಧಾನಿ ಮೋದಿ

ಇಂದು ಕೇಂದ್ರ ಸಚಿವ ಸಂಪುಟ ಸಭೆ ಕರೆದ ಪ್ರಧಾನಿ ಮೋದಿ
ನವದೆಹಲಿ , ಬುಧವಾರ, 22 ಏಪ್ರಿಲ್ 2020 (09:23 IST)

ನವದೆಹಲಿ : ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ  ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದೆ.
 


 

ಪ್ರಧಾನಿ ಮೋದಿ ನೇತೃತ್ವದಲ್ಲಿ  ಇಂದು ಬೆಳಿಗ್ಗೆ 11ಕ್ಕೆ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಗೂ ಮುನ್ನ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆ ನಡೆಯಲಿದ್ದು,  ಸಭೆಯಲ್ಲಿ ಹಣಕಾಸು ಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಆರ್ಥಿಕ ಕುಸಿತ ತಡೆಗೆ ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದು, ಕೆಲ ವಿನಾಯಿತಿ ಮೂಲಕ ಆರ್ಥಿಕ ಚೇತರಿಕೆಗೆ ಪ್ರಯತ್ನ ಪಡಲಾಗುವುದು ಎನ್ನಲಾಗಿದೆ.

 

ಹಾಗೇ ಈ ನಡುವೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆಯೂ ಚರ್ಚೆನಡೆಸಲಿದ್ದು, ಸಭೆಯ ಬಳಿಕ ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಪ್ರಿಯರೇ ಎಚ್ಚರ! ಮದ್ಯ ಹೋಂ ಡೆಲಿವರಿ ಮಾಡುವುದಾಗಿ ವಂಚನೆ