Webdunia - Bharat's app for daily news and videos

Install App

ಪ್ರತಿಭಾಶಾಲಿ ಯುವಶಕ್ತಿಯನ್ನು ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ

Webdunia
ಶನಿವಾರ, 4 ನವೆಂಬರ್ 2023 (11:45 IST)
ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಭಾಗವಹಿಸುವ ಎಲ್ಲರಿಗೂ ನಮ್ಮ ಯುವಜನರಿಗೆ ಉದ್ಯೋಗ ಕಲ್ಪಿಸುವುದಕ್ಕೆ ಆಹ್ವಾನಿಸಿದರು. ನಿಮ್ಮ ಬೆಳವಣಿಗೆ ನಮ್ಮ ಬೆಳವಣಿಗೆಯೊಂದಿಗೆ ತಳಕು ಹಾಕಿಕೊಂಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
 ಇನ್ನಷ್ಟು ಸುಧಾರಣೆಗಳ ಭರವಸೆ ನೀಡಿ ಹೂಡಿಕೆದಾರರಿಗೆ ವಿಶೇಷವಾಗಿ ಬಹುರಾಷ್ಟ್ರೀಯ ಕಂಪನಿಗಳಿಗೆ ಕೆಂಪು ಹಾಸಿನ ಸ್ವಾಗತ ನೀಡಿದರು. ದೇಶದ ಅತ್ಯಂತ ಪ್ರತಿಭಾಶಾಲಿ ಯುವಶಕ್ತಿಯನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.
 
ಸ್ಪರ್ಧಾತ್ಮಕ ಜಗತ್ತಿನ ಈ ಯುಗದಲ್ಲಿ, ಭಾರತದಲ್ಲಿ ಪ್ರತಿಭಾಶಾಲಿ ಯುವಜನರು ನಿಮಗೆ ಸಿಗುತ್ತಾರೆ. ಅವರು ಸ್ಪರ್ಧಾತ್ಮಕ ಉತ್ಪನ್ನಗಳ ತಯಾರಿಕೆಗೆ ನೆರವಾಗುತ್ತಾರೆ ಎಂದು ಕಾರ್ಪೋರೇಟ್‌ಗಳಿಗೆ ಅವರು ಭರವಸೆ ನೀಡಿದರು. ಪ್ರಧಾನಮಂತ್ರಿ ಅಮೆರಿಕದ ಎಂಜಿನಿಯರಿಂಗ್ ದೈತ್ಯ ಜಿಇ ಸ್ಥಾಪಿಸಿದ ಬಹುಮಾದರಿ ಉತ್ಪಾದನೆ ಸೌಲಭ್ಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಒಡಿಶಾ: ಅಪ್ರಾಪ್ತೆ ಬಾಲಕಿ ತಾನೇ ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಶರಣು

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments