Webdunia - Bharat's app for daily news and videos

Install App

ಪ್ರತಿಭಾಶಾಲಿ ಯುವಶಕ್ತಿಯನ್ನು ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ

Webdunia
ಶನಿವಾರ, 4 ನವೆಂಬರ್ 2023 (11:45 IST)
ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಭಾಗವಹಿಸುವ ಎಲ್ಲರಿಗೂ ನಮ್ಮ ಯುವಜನರಿಗೆ ಉದ್ಯೋಗ ಕಲ್ಪಿಸುವುದಕ್ಕೆ ಆಹ್ವಾನಿಸಿದರು. ನಿಮ್ಮ ಬೆಳವಣಿಗೆ ನಮ್ಮ ಬೆಳವಣಿಗೆಯೊಂದಿಗೆ ತಳಕು ಹಾಕಿಕೊಂಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
 ಇನ್ನಷ್ಟು ಸುಧಾರಣೆಗಳ ಭರವಸೆ ನೀಡಿ ಹೂಡಿಕೆದಾರರಿಗೆ ವಿಶೇಷವಾಗಿ ಬಹುರಾಷ್ಟ್ರೀಯ ಕಂಪನಿಗಳಿಗೆ ಕೆಂಪು ಹಾಸಿನ ಸ್ವಾಗತ ನೀಡಿದರು. ದೇಶದ ಅತ್ಯಂತ ಪ್ರತಿಭಾಶಾಲಿ ಯುವಶಕ್ತಿಯನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.
 
ಸ್ಪರ್ಧಾತ್ಮಕ ಜಗತ್ತಿನ ಈ ಯುಗದಲ್ಲಿ, ಭಾರತದಲ್ಲಿ ಪ್ರತಿಭಾಶಾಲಿ ಯುವಜನರು ನಿಮಗೆ ಸಿಗುತ್ತಾರೆ. ಅವರು ಸ್ಪರ್ಧಾತ್ಮಕ ಉತ್ಪನ್ನಗಳ ತಯಾರಿಕೆಗೆ ನೆರವಾಗುತ್ತಾರೆ ಎಂದು ಕಾರ್ಪೋರೇಟ್‌ಗಳಿಗೆ ಅವರು ಭರವಸೆ ನೀಡಿದರು. ಪ್ರಧಾನಮಂತ್ರಿ ಅಮೆರಿಕದ ಎಂಜಿನಿಯರಿಂಗ್ ದೈತ್ಯ ಜಿಇ ಸ್ಥಾಪಿಸಿದ ಬಹುಮಾದರಿ ಉತ್ಪಾದನೆ ಸೌಲಭ್ಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments