Webdunia - Bharat's app for daily news and videos

Install App

ಒಮರ್​ ಅಬ್ದುಲ್ಲಾ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

Webdunia
ಮಂಗಳವಾರ, 2 ಏಪ್ರಿಲ್ 2019 (06:45 IST)
ನವದೆಹಲಿ : ಕಾಶ್ಮೀರವನ್ನು ಪ್ರತ್ಯೇಕಗೊಳಿಸಿ, ಅಲ್ಲಿಗೆ ಬೇರೊಬ್ಬ ಪ್ರಧಾನ ಮಂತ್ರಿಯನ್ನು ನೇಮಕ ಮಾಡುವ ಪ್ರಸ್ತಾವನೆ ಮಾಡಿದ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಅವರ  ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಮೋದಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್​ಡಿ ದೇವೇಗೌಡರ ಹೆಸರನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ ನಿಮ್ಮ ಮಹಾಘಟಬಂಧನದ ಮಿತ್ರ ಪಕ್ಷದ ನಾಯಕರೊಬ್ಬರು ಭಾರತಕ್ಕೆ ಇಬ್ಬಿಬ್ಬರು ಪ್ರಧಾನಿಗಳು ಬೇಕು ಎಂದಿದ್ದಾರೆ. ಕಾಶ್ಮೀರವನ್ನು ಪ್ರತ್ಯೇಕಗೊಳಿಸಿ, ಅಲ್ಲಿಗೆ ಬೇರೊಬ್ಬ ಪ್ರಧಾನ ಮಂತ್ರಿಯನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಇದಕ್ಕೆ ಏನಂತೀರಾ ಎಂದು ಪ್ರಶ್ನಿಸುವುದರ ಮೂಲಕ ಕಿಡಿಕಾರಿದ್ದಾರೆ.


ಅಲ್ಲದೇ ಕಾಂಗ್ರೆಸ್​ ಮಿತ್ರ ಪಕ್ಷವಾದ ನ್ಯಾಶನಲ್ ಕಾನ್ಫರೆನ್ಸ್​ ನಾಯಕರೊಬ್ಬರು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ರು. ಆಗಲೂ ಕಾಂಗ್ರೆಸ್​ ತುಟಿ ಬಿಚ್ಚಲಿಲ್ಲ. ಈಗ ಅದೇ ಪಕ್ಷದ ಮುಖಂಡ, ಮಾಜಿ ಸಿಎಂ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಮಂತ್ರಿ ನೇಮಿಸ್ತೀವಿ ಅಂತಾ ಘೋಷಿಸಿದ್ದಾರೆ. ಕಾಂಗ್ರೆಸ್​​ನವರೇ ಈಗಲಾದರೂ ಬಾಯಿ ಬಿಡ್ತೀರಾ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments