Webdunia - Bharat's app for daily news and videos

Install App

ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ

Webdunia
ಗುರುವಾರ, 27 ಜುಲೈ 2017 (13:46 IST)
ರಾಮೇಶ್ವರಂ:ಮಾಜಿ ರಾಷ್ಟ್ರಪತಿ, ಭಾರತ ರತ್ನ , 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ.
 
ರಾಮೇಶ್ವರಂನ ಪೈಕರುಂಬ್‌ ನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ನಿರ್ಮಿಸಿರುವ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಇಂದು ಕಲಾಂ ಅವರ 2ನೇ  ಪುಣ್ಯತಿಥಿಯ ಸಂದರ್ಭದಲ್ಲಿ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.
 
ಒಟ್ಟು 50 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸ್ಮಾರಕ ಒಟ್ಟು 27 ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗಿದೆ. ಇದೇ ವೇಳೆ ಪ್ರಧಾನಿ, ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಷನ್ ನಿರ್ಮಿಸಿರುವ ’ಕಲಾಂ 2020 ವಿಜ್ನಾನ ವಾಹನ’ ಮೊಬೈಲ್ ಮ್ಯೂಸಿಯಂಗೂ ಚಾಲನೆ ನೀಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments