Webdunia - Bharat's app for daily news and videos

Install App

ಕ್ಷಮೆಯ ಮಾತುಗಳನ್ನಾಡಿದ ಪ್ರಧಾನಿ ನರೇಂದ್ರ ಮೋದಿ ; ಯಾಕೆ ಗೊತ್ತೇ?

Webdunia
ಶನಿವಾರ, 11 ಸೆಪ್ಟಂಬರ್ 2021 (07:30 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯ ಮಾತುಗಳನ್ನಾಡಿದ್ದಾರೆ. ಹೃದಯವಂತರಷ್ಟೇ ಕ್ಷಮಿಸುತ್ತಾರೆ. ದಯಾಶೀಲರಾಗಿರುವುದು ಹಾಗೂ ಕ್ಷಮಿಸುವುದು ನಮ್ಮ ಸಂಸ್ಕೃತಿಯ ಭಾಗ. ಯಾರೂ ಪರಸ್ಪರ ಕೆಟ್ಟ ಭಾವನೆಗಳನ್ನು ಇರಿಸಿಕೊಳ್ಳಬಾರದು ಎಂಬುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಇದ್ದಕ್ಕಿದ್ದಂತೆ ಹೀಗೆ ಕ್ಷಮೆಯ ಕುರಿತ ಮಾತುಗಳನ್ನು ಆಡಲು ಮುಖ್ಯ ಕಾರಣ ಸಂವತ್ಸರಿ ಪರ್ವ. ಜೈನರಲ್ಲಿ ಆಚರಿಸಲಾಗುವ ಪರ್ಯುಷನ್ ಪರ್ವದ ಕುರಿತು ಮಾತನಾಡಿರುವ ಅವರು, ಈ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಪರ್ಯುಷನ್ ಪರ್ವದ ಕೊನೆಯ ದಿನ ಸಂವತ್ಸರಿ ಪರ್ವ. ಇದು ಕ್ಷಮೆ, ಅಹಿಂಸೆ ಹಾಗೂ ಮೈತ್ರಿಯ ಪ್ರತೀಕ ಎನ್ನುತ್ತ ಕ್ಷಮೆಯ ಮಹತ್ವದ ಕುರಿತು ಮಾತನಾಡಿದ ಮೋದಿ, ಕ್ಷಮಿಸುವುದು ಶಕ್ತಿವಂತನ ಗುಣ ಎಂದು ಗಾಂಧಿ ಆಗಾಗ ಹೇಳುತ್ತಿದ್ದರು. ಷೇಕ್ಸ್ಪಿಯರ್ ಕೂಡ ತನ್ನ ನಾಟಕ ʼಮರ್ಚೆಂಟ್ ಆಫ್ ವೆನಿಸ್ʼನಲ್ಲಿ ಕ್ಷಮೆಯಿಂದ ಎರಡು ರೀತಿಯ ಪ್ರಯೋಜನ ಇದೆ ಎಂದು ಹೇಳಿದ್ದಾರೆ. ಅಂದರೆ ಕ್ಷಮಿಸುವವನಿಗೂ, ಕ್ಷಮಿಸಲ್ಪಡುವವನಿಗೂ ದೇವರ ಆಶೀರ್ವಾದ ಲಭಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments