Webdunia - Bharat's app for daily news and videos

Install App

'ನನ್ನ ವಿರುದ್ಧ ಷಡ್ಯಂತ್ರದಲ್ಲಿ ಪ್ರಧಾನಿ ಮೋದಿ ಕೈವಾಡ'-ಪ್ರವೀಣ್ ತೊಗಾಡಿಯಾ ಆರೋಪ

Webdunia
ಗುರುವಾರ, 18 ಜನವರಿ 2018 (11:44 IST)
ಅಹಮದಾಬಾದ್‌: ‘ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ’ ಎಂದು ವಿಶ್ವ ಹಿಂದೂ ಪರಿಷತ್‌ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಅವರು ಆರೋಪಿಸಿದ್ದಾರೆ.


ಮೋದಿ ಅವರ ಸೂಚನೆಯ ಪ್ರಕಾರ ಕ್ರೈಂ ಬ್ರ್ಯಾಂಚ್ ನನ್ನ ವಿರುದ್ಧ ಪಿತೂರಿ ಮಾಡಿದೆ. ಜಂಟಿ ಪೊಲೀಸ್ ಆಯುಕ್ತ ಜೆ.ಕೆ. ಭಟ್ ಅವರು ಪ್ರಭಾವಿ ರಾಜಕೀಯ ನಾಯಕರ ಸೂಚನೆಯನ್ನು ಅನುಸರಿಸಿ ನನ್ನ ವಿರುದ್ಧ ಈ ರೀತಿಯಾದ ಷಡ್ಯಂತ್ರ ನಡೆಸಿದ್ದಾರೆ. ಜೆ.ಕೆ. ಭಟ್ ಅವರು ಪ್ರಧಾನಿ ಜತೆ ಕಳೇದ 15 ದಿನಗಳಲ್ಲಿ ಎಷ್ಟು ಬಾರಿ ಮಾತನಾಡಿದ್ದಾರೆ ಎಂದು ತಿಳಿಯಲು ಅವರ ಪೋನ್ ಕರೆಗಳ ವಿವರವನ್ನು ಪರಿಶೀಲನೆ ಮಾಡಬೇಕು ಎಂದು ತೊಗಾಡಿಯಾ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments