Webdunia - Bharat's app for daily news and videos

Install App

ಪೂಜ್ಯರು ಜನಿಸಿದ ನಾಡಿನ ಮಣ್ಣನಿಂದ ಮಾಡಿದ ರಸಗುಲ್ಲಾವನ್ನು ಪ್ರಸಾದದಂತೆ ಸ್ವೀಕರಿಸುತ್ತೇನೆ-ಪ್ರಧಾನಿ ಮೋದಿ

Webdunia
ಮಂಗಳವಾರ, 30 ಏಪ್ರಿಲ್ 2019 (10:32 IST)
ನವದೆಹಲಿ : ಪ್ರಧಾನಿ ಮೋದಿಗೆ ಮಣ್ಣಿನಿಂದ ಮಾಡಿದ ರಸಗುಲ್ಲಾ ನೀಡುತ್ತೇನೆ ಎಂದ ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅವರು ತಕ್ಕ ಉತ್ತರ ನೀಡಿದ್ದಾರೆ. 




ಅಕ್ಷಯ್ ಕುಮಾರ್ ಜೊತೆಗಿನ ಸಂದರ್ಶನದಲ್ಲಿ ಪ್ರಧಾನಿ ತಮಗೆ ಮಮತಾ ಬ್ಯಾನರ್ಜಿ ಪ್ರತೀ ವರ್ಷ ಕುರ್ತಾ ಮತ್ತು ಸಿಹಿಯನ್ನ ಕಳುಹಿಸುತ್ತಾರೆ ಎಂದು ಹೇಳಿದ್ದರು. ಇದರಿಂದ ಆಕ್ರೋಶ ಗೊಂಡ ಸಿಎಂ ಮಮತಾ ಬ್ಯಾನರ್ಜಿ, ಮೋದಿಗೆ ಜೇಡಿಮಣ್ಣು ಮತ್ತು ಕಲ್ಲುಗಳಿರುವ ರಸಗುಲ್ಲಾಗಳನ್ನ ಕೊಡುತ್ತೇವೆ. ಈ ರಸಗುಲ್ಲಾ ತಿಂದು ಮೋದಿಯ ಎಲ್ಲಾ ಹಲ್ಲುಗಳೂ ಉದುರಿಹೋಗಬೇಕು ಎಂದು ಕಿಡಿಕಾರಿದ್ದರು.


ಈ ಹೇಳಿಕೆಗೆ ಸಮಾಧಾನದಿಂದ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿಯವರು, ಬಂಗಾಳ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಜೆಸಿ ಬೋಸ್, ನೇತಾಜಿ ಸುಭಾಶ್ ಚಂದ್ರ ಬೋಸ್ ಅಂತಹ ಪೂಜ್ಯರು ಜನಿಸಿದ ನಾಡಿನ ಮಣ್ಣು, ಇಂಥಹ ಮಣ್ಣಿನಿಂದ ಮಾಡಿದ ರಸಗುಲ್ಲಾಗಳನ್ನು ಪಡೆಯುವುದು ನನ್ನ ಭಾಗ್ಯ, ಅದನ್ನು ನಾನು ಪ್ರಸಾದದಂತೆ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments