Webdunia - Bharat's app for daily news and videos

Install App

ಶಾಲೆಯಲ್ಲಿ ಶಿಕ್ಷಕಿಗೆ ಈ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದ ಪ್ರಾಂಶುಪಾಲ

Webdunia
ಗುರುವಾರ, 25 ಫೆಬ್ರವರಿ 2021 (09:55 IST)
ಭೋಪಾಲ್ : ಮಿಷನರಿ ಶಾಲೆಯ ಪ್ರಾಂಶುಪಾಲರೊಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಶಿಕ್ಷಕಿಗೆ ತನ್ನ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

ಶಿಕ್ಷಕಿ ಮಧ್ಯಮ ವರ್ಗದವರಾಗಿದ್ದು, ಅವಳ ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ತನ್ನ ಧರ್ಮಕ್ಕೆ ಮತಾಂತರವಾದರೆ ಸಂಬಳವನ್ನು ಹೆಚ್ಚಿಸುವ ಆಮಿಷಯೊಡ್ಡಿದ್ದಾರೆ. ಆದರೆ ಶಿಕ್ಷಕಿ ಅದನ್ನು ನಿರಾಕರಿಸಿದ್ದಕ್ಕೆ ಆಕೆಗೆ ಸಂಬಳ ನೀಡದೆ ಕೆಲಸದಿಂದ ವಜಾಗೊಳಿಸಿದ್ದಾರೆ.

ಹೀಗಾಗಿ ಶಿಕ್ಷಕಿ ಪೊಲೀಸರಿಗೆ  ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಾಂಶುಪಾಲರು ವಿದ್ಯಾರ್ಥಿಗಳಿಗೂ ಇಂತಹ ಆಮಿಷಯೊಡ್ಡಿದ್ದು ತಿಳಿದು ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments