Webdunia - Bharat's app for daily news and videos

Install App

ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ : ಕೇಜ್ರಿವಾಲ್

Webdunia
ಗುರುವಾರ, 27 ಅಕ್ಟೋಬರ್ 2022 (09:14 IST)
ನವದೆಹಲಿ : ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒತ್ತಾಯಿಸಿದ್ದಾರೆ.

ಹೊಸ ಕರೆನ್ಸಿ ನೋಟುಗಳ ಒಂದು ಬದಿಯಲ್ಲಿ ಮಹಾತ್ಮಾ ಗಾಂಧಿಯವರ ಫೋಟೋ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ  ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಬಹುದು.

ಕರೆನ್ಸಿ ನೋಟುಗಳ ಮೇಲೆ ಎರಡು ದೇವರ ಫೋಟೋಗಳಿರುವುದು ದೇಶದ ಏಳಿಗೆಗೆ ಸಹಾಯವಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. 

ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಭಾರತದ ಮೇಲಿನ ಹೊಟ್ಟೆ ಉರಿಗೆ ಅಮೆರಿಕಾದ ಹುಚ್ಚು ನಿರ್ಧಾರ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments