Webdunia - Bharat's app for daily news and videos

Install App

ಬಾಹುಬಲಿ ಸಿನಿಮಾ ನೋಡಿ ಸಾದ್ವಿ ಪರಾರಿ

Webdunia
ಶನಿವಾರ, 17 ಜೂನ್ 2017 (09:07 IST)
ಅಹಮ್ಮದಾಬಾದ್: ಬಾಹುಬಲಿ ಸಿನಿಮಾ ನಮ್ಮ ದೇಶದಲ್ಲಿ ಅದೆಂತೆಂಥಾ ಪ್ರಭಾವ ಬೀರಿದೆ ಎಂಬುದಕ್ಕೆ ಇದೊಂದು ಲೇಟೆಸ್ಟ್ ಉದಾಹರಣೆ. ಸ್ವಯಂಘೋಷಿತ ಸಾಧ್ವಿಯೊಬ್ಬಳು ಬಾಹುಬಲಿ ಸಿನಿಮಾ ನೋಡಿ ಪರಾರಿಯಾಗಿದ್ದಾಳೆ.

 
5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಾಧ್ವಿ ಜೈ ಶ್ರೀ ಗಿರಿ ವೈದ್ಯಕೀಯ ತಪಾಸಣೆಗಾಗಿ ಪರೋಲ್ ಮೇಲೆ ಹೊರಬಂದಿದ್ದಳು. ಆದರೆ ನಂತರ ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸಿ, ಸ್ಪಾ ಒಂದಕ್ಕೆ ಭೇಟಿ ನೀಡಿದ್ದಲ್ಲದೆ, ಬಾಹುಬಲಿ ಸಿನಿಮಾ ವೀಕ್ಷಿಸಿ ನಾಪತ್ತೆಯಾಗಿದ್ದಾಳೆ.

ಆಕೆಯ ಮೇಲೆ ಹದ್ದಿನಗಣ್ಣಿಡಲು ನಾಲ್ವರು ಪೊಲೀಸರನ್ನು ನೇಮಿಸಲಾಗಿತ್ತು. ಹಾಗಿದ್ದರೂ, ಅವರ ಮನವೊಲಿಸಿದ ಸಾಧ್ವಿ ಮಾಲ್ ಒಂದಕ್ಕೆ ಭೇಟಿ ನೀಡಿದ್ದಳು. ಅಲ್ಲಿ ಶೌಚಾಲಯಕ್ಕೆ ತೆರಳುವುದಾಗಿ ನೆಪ ಹೇಳಿ ಪರಾರಿಯಾಗಿದ್ದಾಳೆ. ಇದೀಗ ಪೊಲೀಸರು ಆಕೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments