Webdunia - Bharat's app for daily news and videos

Install App

ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ ಎಂದ ಸುಬ್ರಮಣಿಯನ್ ಸ್ವಾಮಿ

Webdunia
ಸೋಮವಾರ, 28 ಜನವರಿ 2019 (07:35 IST)
ನವದೆಹಲಿ : ಪ್ರಿಯಾಂಕ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ. ಆಕೆ ಜನರಿಗೆ ಹಿಂಸೆ ನೀಡಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಪ್ರಿಯಾಂಕ ಗಾಂಧಿ ಬೈ ಪೊಲಾರಿಟಿ ಹೆಸರಿನ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂತಹ ಕಾಯಿಲೆ ಹೊಂದಿದವರಲ್ಲಿ ಹಿಂಸಾ ಪ್ರವೃತ್ತಿ ಇರುತ್ತದೆ. ಈ ಕಾಯಿಲೆ ಇರುವ ವ್ಯಕ್ತಿಗಳು ಜನರಿಗೆ ಹೊಡೆಯಬಹುದು. ಹೀಗಾಗಿ ಪ್ರಿಯಾಂಕಾ ಸಾರ್ವಜನಿಕ ಜೀವನಕ್ಕೆ ಯೋಗ್ಯರಲ್ಲ’ ಎಂದು ಹೇಳಿದ್ದಾರೆ.


ಹಾಗೇ ‘ಪ್ರಿಯಾಂಕ ಗಾಂಧಿ ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಾರ್ವಜನಿಕರಿಗೆ ತಿಳಿಯಬೇಕು. ಮರೆ ಮಾಚಿರುವ ಈ ಸತ್ಯ ಎಲ್ಲರಿಗೂ ಗೊತ್ತಾಗಬೇಕು’ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments