Webdunia - Bharat's app for daily news and videos

Install App

ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ,ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ-ಕಾಂಗ್ರೆಸ್ ಶಾಸಕನ ಆರೋಪ

Webdunia
ಶುಕ್ರವಾರ, 17 ಮೇ 2019 (10:32 IST)
ನವದೆಹಲಿ : ಇತ್ತೀಚೆಗೆ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಸಕರೊಬ್ಬರು ಪ್ರಿಯಾಂಕಾ ಗಾಂಧಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.




ಹರ್ಚಂದ್ ಪುರ ಕಾಂಗ್ರೆಸ್ ಶಾಸಕ ರಾಕೇಶ್ ಸಿಂಗ್ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ. ಅಲ್ಲದೆ ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.


ಅಲ್ಲದೇ ಶಾಸಕ ರಾಕೇಶ್ ಸಿಂಗ್ ಸಹೋದರ ದಿನೇಶ್ ಪ್ರತಾಪ್ ಸಿಂಗ್ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವರು ಬೇರೆ ಕಡೆಯಿಂದ ಗೂಂಡಾಗಳನ್ನು ಕರೆತಂದು ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದ್ದು, ಇದು ಪ್ರಿಯಾಂಕಾ ಗಾಂಧಿ ಅವರದ್ದೇ ಷಡ್ಯಂತ್ರ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments