ಹಸಿವಾಗುತ್ತಿದೆ ಅಮ್ಮಾ ಎಂದಿದ್ದ ಪ್ರಿಯಾಂಕ ರೆಡ್ಡಿ!

Webdunia
ಬುಧವಾರ, 4 ಡಿಸೆಂಬರ್ 2019 (10:08 IST)
ಬೆಂಗಳೂರು: ಇಡೀ ರಾಷ್ಟ್ರವೇ ಬೆಚ್ಚಿಬಿದ್ದ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಆಕ್ರೋಶ ದಿನೇ ದಿನೇ ಹೆಚ್ಚುತ್ತಿದೆ. ಕೊನೆಯ ಕ್ಷಣದಲ್ಲಿ ತಮ್ಮ ಮಗಳು ಮಾತಾಡಿದ್ದು ಏನೆಂದು ಪ್ರಿಯಾಂಕ ತಾಯಿ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.


ಘಟನೆ ನಡೆಯುವ ಕೆಲವೇ ಕ್ಷಣಗಳ ಮೊದಲು ಮನೆಗೆ ಹೊರಡುವ ಮೊದಲು ಕರೆ ಮಾಡಿದ್ದ ಮಗಳು ‘ಅಮ್ಮಾ ತುಂಬಾ ಹಸಿವಾಗುತ್ತಿದೆ. ಹಣ್ಣು ಕತ್ತರಿಸಿಡು’ ಎಂದಿದ್ದಳು ಎನ್ನುತ್ತಾ ಪ್ರಿಯಾಂಕಾ ತಾಯಿ ಮಾಧ್ಯಮಗಳ ಎದುರು ಕಣ್ಣೀರು ಹಾಕಿದ್ದಾರೆ.

ಅದಲ್ಲದೆ, ತಂಗಿಗೆ ಕರೆ ಮಾಡುವ ಬದಲು ಪೊಲೀಸ್ ಸಹಾಯವಾಣಿ 100 ಕ್ಕೆ ಕರೆ ಮಾಡಿದ್ದರೆ ಆಕೆ ಬದುಕುತ್ತಿದ್ದಳು ಎಂದಿದ್ದ ಸಲಹೆಗೆ ಕಿಡಿ ಕಾರಿರುವ ಅವರು ‘ಆ ಸಂಖ್ಯೆಗೆ ಕರೆ ಮಾಡಿದರೆ ಹಲವು ಹಂತಗಳ ಪಾಲನೆ ಮಾಡಬೇಕಾಗುತ್ತದೆ. ಆ ಗಾಬರಿಯಲ್ಲಿ ಅದೆಲ್ಲಾ ಸಾಧ‍್ಯವಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments