ಎಡವಟ್ಟು ಮಾಡೋದ್ರಲ್ಲಿ ರಾಹುಲ್ ಗಾಂಧಿ ಸಹೋದರಿ ಎಂದು ನಿರೂಪಿಸಿದ್ರು ಪ್ರಿಯಾಂಕ ವಾದ್ರಾ

Sampriya
ಬುಧವಾರ, 2 ಅಕ್ಟೋಬರ್ 2024 (17:30 IST)
Photo Courtesy X
ಹರಿಯಾಣ: ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ವಿನೇಶ್ ಫೋಗಟ್ ಪರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡುವ ವೇಳೆ ಯಡವಟ್ಟು ಮಾಡಿದ್ದಾರೆ.  ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್ ಅವರು ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾರೆ.

ಹರಿಯಾಣ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿಗೆ ವಿನೇಶ್ ಫೋಗಟ್ ಭವ್ಯವಾದ ಸ್ವಾಗತವನ್ನು ನೀಡಿದರು. ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ಒಂದು ಮಗು ದೇಶಕ್ಕಾಗಿ, ಪರದೇಶದಲ್ಲಿ ಆಟವಾಡಿ ಹೋರಾಡಿದೆ. ಅವರು ಗೆದ್ದರೆ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ, ಆದ್ದರಿಂದ ಅವರ ರಕ್ಷಣೆಯೇ ಪೋಷಕರ ಆಶಯವಾಗಿದೆ.

ವಿನೇಶ್ ವಿಷಯದಲ್ಲೂ ಅದೇ ಆಯಿತು. ಆಕೆಯ ಪೋಷಕರು ಅವಳನ್ನು ಪೂರ್ಣ ಸಂಕಲ್ಪದಿಂದ ಕಳುಹಿಸಿದರು, ಅವರು ಹೋರಾಡಿದರು, ಹೋರಾಡಿದರು ಮತ್ತು ಒಲಿಂಪಿಕ್ಸ್ ತಲುಪಿದರು. ಅವಳು ತನ್ನ ಕಠಿಣ ಪರಿಶ್ರಮದ ಫಲವಾಗಿ ಪದಕವನ್ನು ಪಡೆದಳು.  ಡೀ ದೇಶವು ಹೆಮ್ಮೆ ಮತ್ತು ಸಂತೋಷವನ್ನು ಅನುಭವಿಸಿತು ಎಂದು ಹೇಳುವ ಮೂಲಕ ಯಡವಿದ್ದಾರೆ.

ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ ಫೈನಲ್ ಕುಸ್ತಿ ಸ್ಪರ್ಧೆಗೂ ಮುನ್ನಾ ನಿಗದಿತ ತೂಕಕ್ಕಿಂತ 100ಗ್ರಾಂ ಜಾಸ್ತಿ ಇದ್ದಿದ್ದರಿಂದ ಅವರನ್ನು ಅನರ್ಹ ಮಾಡಲಾಹಿತು. ಈ ವಿಚಾರವಾಗಿ ಇಡೀ ದೇಶವೇ ವಿನೇಶ್‌ಗೆ ಧೈರ್ಯ ತುಂಬಿತ್ತು. ಆದರೆ ಈ ವಿಚಾರದಲ್ಲಿ ಪ್ರಿಯಾಂಗಾ ಗಾಂಧಿ ಅವರು ಯಡವಟ್ಟು ಮಾಡುವ ಮೂಲಕ ಇದೀಗ ಟೀಕೆಗೆ ಗುರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments