Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಮೃತ ದೇಹವನ್ನು ತುಂಡು ತುಂಡಾಗಿ ಕತ್ತಿರಿಸಿ ಕಸದ ತೊಟ್ಟಿಗೆ ಎಸೆದ ನಿರ್ಮಾಪಕ

Webdunia
ಶನಿವಾರ, 9 ಫೆಬ್ರವರಿ 2019 (09:42 IST)
ಚೆನ್ನೈ : ಕಿರುಚಿತ್ರ ನಿರ್ದೇಶಕ, ನಿರ್ಮಾಪಕನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡು ತುಂಡು ಮಾಡಿ ಕಸದ ತೊಟ್ಟಿಗೆ ಎಸೆದ ಘಟನೆ ಚೆನ್ನೈನಲ್ಲಿ ನಡೆದಿದೆ.


ಬಾಲಕೃಷ್ಣ (51) ಬಂಧಿತ ನಿರ್ದೇಶಕ, ನಿರ್ಮಾಪಕ. ಸಂಧ್ಯಾ (35) ಕೊಲೆಯಾದ ಪತ್ನಿ. ಆರೋಪಿ ಬಾಲಕೃಷ್ಣ ಸಂಧ್ಯಾಳನ್ನು ಕೊಲೆ ಮಾಡಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಬ್ಯಾಗ್‍ ಗಳಿಗೆ ತುಂಬಿಸಿ ಬಳಿಕ ಅದನ್ನು ಯಾರಿಗೂ ತಿಳಿಯದಂತೆ ನಗರದ ಕಸದ ಬುಟ್ಟಿಗಳಲ್ಲಿ ಎಸೆದು ಪರಾರಿಯಾಗಿದ್ದಾನೆ.


ಇತ್ತ ಸಂಧ್ಯಾ ನಾಪತ್ತೆಯಾಗಿರುವ ಕುರಿತು ಪೋಷಕರು ಚೆನ್ನೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಸದಬುಟ್ಟಿಯಲ್ಲಿ ಮೃತ ದೇಹದ ಅಂಗಾಂಗಗಳು ಸಿಕ್ಕಿವೆ. ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಟ್ಯಾಟೂ ಇರುವುದು ಕಂಡು ಬಂದಿದೆ. ಮಗಳ ದೇಹದ ಮೇಲೆ ಟ್ಯಾಟೂ ಗುರುತು ಇರುವುದು ಆಕೆಯ ಪೋಷಕರು ತಿಳಿಸಿದ ಕಾರಣ ಮೃತದೇಹ ಸಂಧ್ಯಾಳದ್ದೇ ಎನ್ನುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಪತಿ  ಬಾಲಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆದಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments