Webdunia - Bharat's app for daily news and videos

Install App

ಸಣ್ಣ-ಮಧ್ಯಮ ರೈತರಿಂದ ಲಾಭದಾಯಕ ಕೃಷಿ: ಶೋಭಾ

Webdunia
ಶನಿವಾರ, 21 ಆಗಸ್ಟ್ 2021 (13:15 IST)
ಬೆಂಗಳೂರು: ಸಣ್ಣ ಮತ್ತು ಮಧ್ಯಮ ರೈತರನ್ನು ಒಗ್ಗೂಡಿಸಿ ಕೃಷಿ ಕ್ಷೇತ್ರವನ್ನು ಲಾಭದಾಯಕ ಕ್ಷೇತ್ರವಾಗಿ ಮಾರ್ಪಡಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಶೇ 70ರಷ್ಟು ಜನ ಕೃಷಿಕರು. ಇವರಲ್ಲಿ ಶೇ 80ರಷ್ಟು ಕೃಷಿಕರು ಸಣ್ಣ, ಮಧ್ಯಮ ಹಿಡುವಳಿದಾರರು. ಇವರು ಲಾಭದಾಯಕವಲ್ಲ ಎಂದು ಕೃಷಿ ಮಾಡುತ್ತಿಲ್ಲ. ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇವರನ್ನು ಒಗ್ಗೂಡಿಸಿ ಕೃಷಿಯನ್ನು ಲಾಭದಾಯಕಗೊಳಿಸುವುದು ಉದ್ದೇಶ' ಎಂದು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿ ಅಕ್ಕಿ, ಗೋಧಿ ಗಾಗಿ ಬೇರೆ ದೇಶಗಳತ್ತ ನೋಡುತ್ತಿದ್ದ ದೇಶ ಈಗ ಆಹಾರ ಉತ್ಪಾದನೆ ಯಲ್ಲಿ ಸ್ವಾವಲಂಬಿ ಆಗಿದೆ. ಇದು ಪ್ರಧಾನಿ ಯವರ ದೂರದೃಷ್ಟಿಯ ಯೋಜನೆಗಳ ಫಲ. ಈ ಬಾರಿ 3.05 ಕೋಟಿ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮತ್ತು 3.26 ಕೋಟಿ ಮೆಟ್ರಿಕ್ ಟನ್ ತೋಟಗಾರಿಕೆ ಬೆಳೆ ಉತ್ಪಾದನೆ ಆಗಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments