Webdunia - Bharat's app for daily news and videos

Install App

ಆಸ್ತಿ ವಿವಾದ : ಗರ್ಭಿಣಿ ಸೇರಿದಂತೆ ಬೆಂಕಿಗೆ ಆಹುತಿಯಾದ ಕುಟುಂಬ!

Webdunia
ಭಾನುವಾರ, 13 ಫೆಬ್ರವರಿ 2022 (07:54 IST)
ಪಾಟ್ನಾ : ಎಂಟು ತಿಂಗಳ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರನ್ನು ಆಸ್ತಿ ವಿವಾದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಬಿಹಾರದ ದರ್ಭಾಂಗಾದಲ್ಲಿ ನಡೆದಿದೆ.

ಅಕ್ರಮವಾಗಿ ನಮ್ಮ ಜಾಗದಲ್ಲಿ ಬೇರೆ ಕುಟುಂಬ ವಾಸಿಸುತ್ತಿದೆ ಎಂದು ವ್ಯಕ್ತಿಯೊಬ್ಬ ಬುಲ್ಡೋಜರ್ನಿಂದ ಮನೆ ಬಿಳಿಸಲು ಸೂಚಿಸಿದ್ದಾನೆ. ಈ ವೇಳೆ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ದುಷ್ಕರ್ಮಿಗಳು ಮನೆಯಲ್ಲಿ ವಾಸಿಸುತ್ತಿದ್ದವರ ಮೇಲೆ ಬೆಂಕಿ ಹಚ್ಚಿದ್ದಾರೆ.

ಗರ್ಭಿಣಿ ಎಂಬುದನ್ನು ನೋಡದೇ ಆಕೆಯ ಮೇಲೂ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಆದರೆ ಇವರನ್ನು ಕಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಸ್ತುತ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ.

ಗಾಯಗೊಂಡವರನ್ನು ಸಂಜಯ್ ಝಾ(31), ಪಿಂಕಿ(36) ಮತ್ತು ನಿಕ್ಕಿ ಕುಮಾರಿ(20) ಎಂದು ಗುರುತಿಸಲಾಗಿದೆ. ಪ್ರಸ್ತುತ ಇವರನ್ನು ಚಿಕಿತ್ಸೆಗಾಗಿ ಆಸತ್ರೆಗೆ ದಾಖಲಿಸಲಾಗಿದ್ದು, ನಿಕ್ಕಿ ಹುಷಾರಾಗಿ ಮನೆಗೆ ಮರಳಿದ್ದಾರೆ.

ಪ್ರಸ್ತುತ ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗಿದೆ. ಶೀಘ್ರದಲ್ಲೇ ಈ ಕೃತ್ಯ ಮಾಡಿದ ದುಷ್ಕರ್ಮಿಗಳನ್ನು ಗುರುತಿಸಲಾಗುವುದು. ಈ ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಸ್ತಿ ವಿವಾದ ನಡೆಯುತ್ತಿದ್ದ ಜಾಗದಲ್ಲೇ ಕಳೆದ ನಾಲ್ಕು ದಶಕಗಳಿಂದ ಈ ಕುಟುಂಬ ವಾಸಿಸುತ್ತಿದೆ. ಆದರೆ 2017 ರಲ್ಲಿ, ಶಿವಕುಮಾರ್ ಝಾ ಅವರು ಈ ಆಸ್ತಿಯನ್ನು ಅಕ್ರಮವಾಗಿ ಖರೀದಿಸಿದ್ದಾರೆ. 2019 ರಿಂದ ಈ ವಿವಾದದ ಕೇಸ್ ಪಾಟ್ನಾ ಹೈಕೋರ್ಟ್ನಲ್ಲಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ