Webdunia - Bharat's app for daily news and videos

Install App

ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ

Webdunia
ಬುಧವಾರ, 18 ಮೇ 2022 (09:21 IST)
ನವದೆಹಲಿ : ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಜ್ಞಾನವ್ಯಾಪಿ ಮಸೀದಿಯಲ್ಲಿ ಸರ್ವೆ ನಡೆಸಲು ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನ್ಯಾ. ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್ ನರಸಿಂಹ ಅವರಿದ್ದ ಪೀಠದಲ್ಲಿ ನಡೆಯಿತು. ವಿಚಾರಣೆ ಸಂದರ್ಭದಲ್ಲಿ ಶಿವಲಿಂಗ ನಿಜವಾಗಿ ಎಲ್ಲಿ ಪತ್ತೆಯಾಗಿದೆ ಎಂದು ಕೋರ್ಟ್ ಪ್ರಶ್ನಿಸಿತು. 

ಈ ಪ್ರಶ್ನೆಗೆ ಉತ್ತರ ನೀಡಿದ ಉತ್ತರಪ್ರದೇಶ ಸರ್ಕಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾವು ನೋಡಿಲ್ಲ ಎಂದು ಉತ್ತರಿಸಿದರು. ವರದಿಯನ್ನು ನೋಡಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ವಿಚಾರಣೆ ನಡೆಸಿದ ಕೋರ್ಟ್, ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು. ನಮಾಜ್ ಮಾಡಲು ಆಗಮಿಸುವ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿತು.  ಕೋರ್ಟ್ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments