Webdunia - Bharat's app for daily news and videos

Install App

ಹಬ್ಬಕ್ಕೆ ತರುತ್ತಿದ್ದ ಒಂಟೆಗಳ ರಕ್ಷಣೆ

Webdunia
ಭಾನುವಾರ, 3 ಜುಲೈ 2022 (08:04 IST)
ಆನೇಕಲ್ : ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ರಕ್ಷಿಸಿದ ಘಟನೆ ರಾಜ್ಯ ಗಡಿಭಾಗ ಹೊಸೂರಿನಲ್ಲಿ ನಡೆದಿದೆ.

ಕೆಲ ದುಷ್ಕರ್ಮಿಗಳು ಬಕ್ರೀದ್ ಹಬ್ಬಕ್ಕೆಂದು 18 ಒಂಟೆಗಳನ್ನು ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುವ ಪ್ರಯತ್ನದಲ್ಲಿದ್ದರು. ಆದರೆ ಕರ್ನಾಟಕದಲ್ಲಿ ಒಂಟೆಗಳ ಬಲಿ ನಿಷೇಧವಿದ್ದರಿಂದ ಗಡಿ ಭಾಗದಲ್ಲಿ ಪೊಲೀಸರು 24*7ಗಳ ಕಾಲ ಬಿಗಿ ಭದ್ರತೆ ಕೈಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ತರಲು ಸಾಧ್ಯವಾಗದೇ ಆ 18 ಒಂಟೆಗಳನ್ನು ತಮಿಳುನಾಡಿನ ಹೊಸೂರಿನಲ್ಲಿ ಅಕ್ರಮವಾಗಿ ಇರಿಸಲಾಗಿತ್ತು. ಅವೆಲ್ಲವನ್ನು ನಂತರ ದಿನಗಳಲ್ಲಿ ಅಕ್ರಮವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಸಾಗಿಸಲು ಹೊಂಚು ಹಾಕಲಾಗಿತ್ತು. 

ಅಕ್ರಮವಾಗಿ ಒಂಟೆಗಳ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಹೊಸೂರು ನಗರಪಾಲಿಕೆ ಅಧಿಕಾರಿಗಳ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments