Webdunia - Bharat's app for daily news and videos

Install App

ಹಬ್ಬಕ್ಕೆ ತರುತ್ತಿದ್ದ ಒಂಟೆಗಳ ರಕ್ಷಣೆ

Webdunia
ಭಾನುವಾರ, 3 ಜುಲೈ 2022 (08:04 IST)
ಆನೇಕಲ್ : ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ರಕ್ಷಿಸಿದ ಘಟನೆ ರಾಜ್ಯ ಗಡಿಭಾಗ ಹೊಸೂರಿನಲ್ಲಿ ನಡೆದಿದೆ.

ಕೆಲ ದುಷ್ಕರ್ಮಿಗಳು ಬಕ್ರೀದ್ ಹಬ್ಬಕ್ಕೆಂದು 18 ಒಂಟೆಗಳನ್ನು ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುವ ಪ್ರಯತ್ನದಲ್ಲಿದ್ದರು. ಆದರೆ ಕರ್ನಾಟಕದಲ್ಲಿ ಒಂಟೆಗಳ ಬಲಿ ನಿಷೇಧವಿದ್ದರಿಂದ ಗಡಿ ಭಾಗದಲ್ಲಿ ಪೊಲೀಸರು 24*7ಗಳ ಕಾಲ ಬಿಗಿ ಭದ್ರತೆ ಕೈಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ತರಲು ಸಾಧ್ಯವಾಗದೇ ಆ 18 ಒಂಟೆಗಳನ್ನು ತಮಿಳುನಾಡಿನ ಹೊಸೂರಿನಲ್ಲಿ ಅಕ್ರಮವಾಗಿ ಇರಿಸಲಾಗಿತ್ತು. ಅವೆಲ್ಲವನ್ನು ನಂತರ ದಿನಗಳಲ್ಲಿ ಅಕ್ರಮವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಸಾಗಿಸಲು ಹೊಂಚು ಹಾಕಲಾಗಿತ್ತು. 

ಅಕ್ರಮವಾಗಿ ಒಂಟೆಗಳ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಹೊಸೂರು ನಗರಪಾಲಿಕೆ ಅಧಿಕಾರಿಗಳ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments