Webdunia - Bharat's app for daily news and videos

Install App

ಸಚಿವ ಆಜಂಖಾನ್ ಹೇಳಿಕೆ ಸಾಬೀತುಪಡಿಸಲಿ,ಇಲ್ಲಾಂದ್ರೆ ಕ್ಷಮೆ ಕೋರಲಿ: ಬಿಜೆಪಿ

Webdunia
ಸೋಮವಾರ, 8 ಫೆಬ್ರವರಿ 2016 (14:27 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ದಾವುದ್ ಇಬ್ರಾಹಿಂನನ್ನು ಭೇಟಿ ಮಾಡಿದ್ದಾರೆ ಎಂದು ಆರೋಪಿಸಿದ್ದ ಸಚಿವ ಆಜಂಖಾನ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಆಜಂಖಾನ್ ತಮ್ಮ ಹೇಳಿಕೆಯನ್ನು ಸಾಬೀತುಪಡಿಸಬೇಕು .ಇಲ್ಲವಾದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದೆ.
 
ಸಚಿವ ಆಜಂ ಮುಜಾಫರ್‌ನಗರ ಗಲಭೆ ಕುರಿತಂತೆ ನೀಡಿದ ಕೀಳು ದರ್ಜೆಯ ಹೇಳಿಕೆ ವೋಟ್‌ಬ್ಯಾಂಕ್ ರಾಜಕಾರಣವಾಗಿದೆ. ಅಖಿಲೇಶ್ ಯಾದವ್ ಸರಕಾರದ ವೈಫಲ್ಯಗಳನ್ನು ಮುಚ್ಚಿಟ್ಟು ಜನತೆಯನ್ನು ವಿಭಜಿಸುವ ತಂತ್ರವಾಗಿದೆ ಎಂದು ಕಿಡಿಕಾರಿದೆ. 
 
ಉತ್ತರಪ್ರದೇಶದ ನಗರಾಭಿವೃದ್ಧಿ ಖಾತೆ ಸಚಿವ ಆಜಂ ಖಾನ್ ಆಧಾರರಹಿತ ಹೇಳಿಕೆಯನ್ನು ಸಾಬೀತುಗೊಳಿಸಬೇಕು. ಇಲ್ಲವಾದಲ್ಲಿ ದೇಶಧ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಒತ್ತಾಯಿಸಿದ್ದಾರೆ. 
 
ಮುಜಾಫರ್‌ನಗರ ಗಲಭೆ ಸಚಿವ ಆಜಂಖಾನ್ ಸೃಷ್ಟಿಯಾಗಿದೆ. ಪೊಲೀಸರ ಮೇಲೆ ಒತ್ತಡ ಹೇರಿದ್ದರಿಂದ ಕಿರುಕುಳ ನೀಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments