Daily Horoscope

ಕಾರಣವೇ ಇಲ್ಲದೆ ಜೀವ ತೆಗೆಯುತ್ತಿದ್ದ ಸೈಕೋ ಕಿಲ್ಲರ್ ಬಂಧನ

Webdunia
ಭಾನುವಾರ, 7 ನವೆಂಬರ್ 2021 (11:31 IST)
ಬೆಂಗಳೂರು: ಕಾರಣವೇ ಇಲ್ಲದ ಅಮಾಯಕರ ಜೀವ ತೆಗೆಯುತ್ತಿದ್ದ ಸೈಕೋ ಕಿಲ್ಲರ್ ನನ್ನು ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಫುಟ್ ಪಾತ್ ವ್ಯಾಪಾರಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಕ್ಷುಲ್ಲುಕ ಕಾರಣಕ್ಕೆ ಆರೋಪಿ ಕೊಲೆ ಮಾಡಿದ್ದಾನೆ. ಘಟನಾ ದಿನ ಫುಟ್ ಪಾತ್ ವ್ಯಾಪಾರಿ ಬಳಿ ಹಣ ಕೇಳಿದ್ದ.

ಆದರೆ ಆತ ಕೊಡದೇ ಇದ್ದಾಗ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಮರುದಿನ ಇನ್ನೊಬ್ಬ ವ್ಯಕ್ತಿಯನ್ನೂ ಇದೇ ರೀತಿ ಕ್ಷುಲ್ಲುಕ ಕಾರಣಕ್ಕೆ ಕೊಲೆ ಮಾಡಿದ್ದಾನೆ. ಇದೀಗ 48 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments