Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಮಾದರಿಯಾಗಿದ್ದಾರೆ: ಎಸ್.ಸುರೇಶ್ ಕುಮಾರ್

Webdunia
ಶನಿವಾರ, 25 ಜೂನ್ 2022 (13:01 IST)
ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಡಾ||ರಾಜ್ ಕುಮಾರ್ ಕಲಾಕ್ಷೇತ್ರದಲ್ಲಿ ಮೆಟ್ರೋ ಫ್ಲೆಕ್ಸ್ ಜಿಮ್ ಮತ್ತು ಬಾಡಿ ಕ್ರಾಫ್ಟ್ ಜಿಮ್ ನಡೆಯುತ್ತಿರುವ ಅಖಿಲ ಭಾರತ ಮಟ್ಟದ 400ಸ್ಪರ್ಧಿಸಿರುವ ರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆ-202 ನಡೆಯುತ್ತಿದೆ.
 
ಮಾಜಿ ಶಿಕ್ಷಣ ಸಚಿವರು,ಶಾಸಕರಾದ ಎಸ್.ಸುರೇಶ್ ಕುಮಾರ್ ,ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ರವರು,ರಾಜಾಜಿನಗರ ಮಂಡಲದ ಅಧ್ಯಕ್ಷರಾದ ರಾಘವೇಂದ್ರರಾವ್ ,ಉಪಮಹಾಪೌರರಾದ ರಂಗಣ್ಣ,ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಮುನಿರಾಜು,ರಾಜಣ್ಣ,ನಿರ್ಮಾಪಕರಾದ ಗಂಗಾಧರ್ ರವರು ದೀಪಾ ಬೆಳಗಿಸಿದರು.
 
ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ಆರೋಗ್ಯವಂತ ಕಟ್ಟುನಿಟ್ಟಾಗಿ ದೇಹ ಕಟ್ಟುವ ಸ್ಪರ್ಧೆ ದೇಹದಾರ್ಢ್ಯ ಸ್ಪರ್ಧೆ.
ಅಖಿಲ ಭಾರತ ಮಟ್ಟದಲ್ಲಿ ಎರಡು ದಿನಗಳ ಕಾಲ ದೇಹದಾರ್ಢ್ಯ ಸ್ಪರ್ಧೆ ನಂತರ.
 
ಕಲೆ,ಸಾಹಿತ್ಯ ಸಂಸ್ಕೃತಿ ಮತ್ತು ಕ್ರೀಡೆಗಳಿಗೆ ಮೊದಲಿನಿಂದಲೂ ಉತ್ತೇಜನ ನೀಡುತ್ತಿರುವ ರಾಜಾಜಿನಗರ ವಿಧಾನಸಭಾ ಕ್ಷೇತ್ರವಾಗಿದೆ.
 
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೇಹದಾರ್ಢ್ಯ ಮೂಲಕ ಯುವಕರಿಗೆ ಮಾದರಿಯಾದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ