Webdunia - Bharat's app for daily news and videos

Install App

ಜಮ್ಮುವಿನಲ್ಲಿ ದಾಳಿಯಲ್ಲಿ ಪಂಜಾಬ್ ದಾಳಿಯಲ್ಲಿ ಹೋಲಿಕೆಯಿದೆ: ಒಮರ್ ಅಬ್ದುಲ್ಲಾ

Webdunia
ಸೋಮವಾರ, 27 ಜುಲೈ 2015 (15:52 IST)
ಭಾರತ-ಪಾಕಿಸ್ತಾನದ ಗಡಿಭಾಗದ ಜಮ್ಮುವಿನಲ್ಲಿ ನಡೆದ ಮಾದರಿಯಲ್ಲೇ ಪಂಜಾಬ್‌ ಮೇಲೆ ಉಗ್ರರ ದಾಳಿ ನಡೆದಿದೆ ಎಂದು ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. 
 
ಗುರುದಾಸ್‌ಪುರ್‌ನ ದೀನಾ ನಗರ್‌ ಪಟ್ಟಣದಲ್ಲಿ ದಾಳಿ ನಡೆಸಿದ ಉಗ್ರರ ಗುರುತು ಯಾವ ರೀತಿಯಾಗಿರುತ್ತದೆ ಎನ್ನುವುದನ್ನು ನೋಡಲು ತುಂಬಾ ಆಸಕ್ತಿ ಹೊಂದಿದ್ದೇನೆ ಎಂದು ಟ್ಲೀಟ್ ಮಾಡಿದ್ದಾರೆ  
 
ಉಗ್ರರ ದಾಳಿಯ ಸಮಯ, ದಾಳಿಯ ರೀತಿ ಮತ್ತು ದಾಳಿ ಮಾಡಿದ ಸ್ಥಳನ್ನು ನೋಡಿದಲ್ಲಿ ಜಮ್ಮುವಿನಲ್ಲಿ ನಡೆದ ದಾಳಿಯಂತೆ ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.
 
ಗುರುದಾಸ್‌ಪುರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಆರು ಮಂದಿ ಮೃತರಾಗಿದ್ದು ಏಳಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments