Select Your Language

Notifications

webdunia
webdunia
webdunia
webdunia

ಸುಪ್ರೀಂ ತರಾಟೆ ನಂತರ ಎಚ್ಚೆತ್ತ ಪಂಜಾಬ್ ಸರ್ಕಾರ

ಸುಪ್ರೀಂ ತರಾಟೆ ನಂತರ ಎಚ್ಚೆತ್ತ ಪಂಜಾಬ್ ಸರ್ಕಾರ
ಪಂಜಾಬ್ , ಗುರುವಾರ, 9 ನವೆಂಬರ್ 2023 (19:23 IST)
ಪಂಜಾಬ್ನಲ್ಲಿ ವಿಪರೀತ ಹುಲ್ಲು ಸುಡುವುದರಿಂದ ವಾಯುಮಾಲಿನ್ಯಕ್ಕೆ ಕಾರಣವಾಗಿದೆ. ಹಾಗಾಗಿ ಹುಲ್ಲು ಸುಡುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರವನ್ನು  ತರಾಟೆಗೆ ತೆಗೆದುಕೊಂಡಿತು.

ತರಾಟೆ ತೆಗೆದುಕೊಂಡ ನಂತರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದರ ಜತೆಗೆ ಪರಿಸರ ಹಾನಿ ಅಥವಾ ಹುಲ್ಲು ಸುಡುವವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಮಂಡಳಿಯ ಅದಿಕಾರಿಗಳು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನಿತೀಶ್‌ ಕುಮಾರ್‌ ಸೆಕ್ಸ್‌ ಹೇಳಿಕೆಗೆ ಮೋದಿ ತರಾಟೆ