Webdunia - Bharat's app for daily news and videos

Install App

ಭೂಕಂಪ : ಬಿಹಾರ್, ಸಿಕ್ಕಿಂ, ಯುಪಿ ಮುಖ್ಯಮಂತ್ರಿಗಳ ಜತೆ ಮಾತನಾಡಿದ ಪ್ರಧಾನಿ

Webdunia
ಶನಿವಾರ, 25 ಏಪ್ರಿಲ್ 2015 (16:00 IST)
ಉತ್ತರ ಭಾರತದಲ್ಲಿ ನಡೆದ ಪ್ರಬಲ ಭೂಕಂಪದ ವಿವರ ಪಡೆದುಕೊಳ್ಳಲು ಪ್ರಧಾನಿ ಮೋದಿ ಬಿಹಾರ್, ಉತ್ತರ ಪ್ರದೇಶ್  ಮತ್ತು ಸಿಕ್ಕಿಂ ಮುಖ್ಯಮಂತ್ರಿಗಳಿಗೆ ಫೋನ್ ಕರೆ ಮಾಡಿ ಮಾತನಾಡಿದ್ದಾರೆ. 

ಭಾರತ ಮತ್ತು ನೇಪಾಳದಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಅನಾಹುತದ ಮಾಹಿತಿ ಪಡೆಯಲು ಮತ್ತು ಅದರ ಪರಿಣಾಮವನ್ನು ಅನುಭವಿಸುತ್ತಿರುವರನ್ನು ತಲುಪಲು ನಾವು ತ್ವರಿತಗತಿಯಲ್ಲಿ ಪ್ರಯತ್ನಿಸುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಟ್ವೀಟ್ ತಿಳಿಸುತ್ತದೆ. 
 
ಉತ್ತರ ಭಾರತ ಮತ್ತು ನೆರೆಯ ದೇಶದಲ್ಲಿ ಇಂದು ಮಧ್ಯಾಹ್ನ ತೀವೃ ಪ್ರಮಾಣದ ಭೂಕಂಪ ಸಂಭವಿಸಿದ್ದು ನೇಪಾಳದಲ್ಲಿ 100 ಕ್ಕೂ ಹೆಚ್ಚು ಮತ್ತು ಭಾರತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕದಿಂದ ನೇಪಾಳಕ್ಕೆ ಪ್ರವಾಸಕ್ಕೆ ಹೋದ ಸುಮಾರು 32 ಜನರು ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ. 
 
ಪ್ರಧಾನಿಯವರು ನೇಪಾಳದ ರಾಷ್ಟ್ರಪತಿ ರಾಮ್ ಭರಣ್ ಯಾದವ್ ಮತ್ತು ಪ್ರಧಾನಿ ಶ್ರೀ ಸುಶೀಲ್ ಕೊಯಿರಾಲ ಅವರ ಜತೆ ಸಹ ಮಾತನಾಡಿರುವ ಪ್ರಧಾನಿ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಿಸಿದ ಟ್ವಿಟರ್ ತಿಳಿಸುತ್ತದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments