Webdunia - Bharat's app for daily news and videos

Install App

ಸ್ವಾತಂತ್ರ್ಯೋತ್ಸವಕ್ಕೂ ಕೊರೋನಾ ಕರಿನೆರಳು: ಕೆಂಪು ಕೋಟೆಯ ಕಾರ್ಯಕ್ರಮ ಈ ಬಾರಿ ವಿಶೇಷ

Webdunia
ಗುರುವಾರ, 30 ಜುಲೈ 2020 (13:38 IST)
ನವದೆಹಲಿ: ಪ್ರತೀ ವರ್ಷದಂತೇ ಇರಲ್ಲ ಈ ವರ್ಷದ ಸ್ವಾತಂತ್ರ್ಯೋತ್ಸವ. ಅದಕ್ಕೆ ಕಾರಣ ಕೊರೋನಾ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮ ವಿಶೇಷವಾಗಿಯೇ ನಡೆಯಲಿದೆ.


ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಆದರೆ ಈ ಬಾರಿಯ ಧ್ವಜಾರೋಹಣ ಕಾರ್ಯಕ್ರಮದ ತಯಾರಿ ನಡೆಸುವ ಅಧಿಕಾರಿಗಳಿಗೆ ಆಗಸ್ಟ್ 15 ರವರೆಗೆ ಕ್ವಾರಂಟೈನ್ ಮಾಡಲಾಗುತ್ತದೆ. ಬಳಿಕ ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತವಾದ ಬಳಿಕವಷ್ಟೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನಿ ಮೋದಿ ಸೇರಿದಂತೆ ವಿವಿಐಪಿಗಳ ದಂಡೇ ಆಗಮಿಸುತ್ತದೆ. ಹೀಗಾಗಿ ಎಕ್ಸ್ ಟ್ರಾ ಕೇರ್ ತೆಗೆದುಕೊಳ್ಳಲಾಗುತ್ತಿದೆ. ಸೇನಾ ಅಧಿಕಾರಿಗಳು, ಟ್ರಕ್ ಗಳ ಚಾಲಕರು, ಅಧಿಕಾರಿಗಳು ಎಲ್ಲರನ್ನೂ ಕ್ವಾರಂಟೈನ್ ಗೊಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments