ಸ್ವಾತಂತ್ರ್ಯೋತ್ಸವಕ್ಕೂ ಕೊರೋನಾ ಕರಿನೆರಳು: ಕೆಂಪು ಕೋಟೆಯ ಕಾರ್ಯಕ್ರಮ ಈ ಬಾರಿ ವಿಶೇಷ

Webdunia
ಗುರುವಾರ, 30 ಜುಲೈ 2020 (13:38 IST)
ನವದೆಹಲಿ: ಪ್ರತೀ ವರ್ಷದಂತೇ ಇರಲ್ಲ ಈ ವರ್ಷದ ಸ್ವಾತಂತ್ರ್ಯೋತ್ಸವ. ಅದಕ್ಕೆ ಕಾರಣ ಕೊರೋನಾ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮ ವಿಶೇಷವಾಗಿಯೇ ನಡೆಯಲಿದೆ.


ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಆದರೆ ಈ ಬಾರಿಯ ಧ್ವಜಾರೋಹಣ ಕಾರ್ಯಕ್ರಮದ ತಯಾರಿ ನಡೆಸುವ ಅಧಿಕಾರಿಗಳಿಗೆ ಆಗಸ್ಟ್ 15 ರವರೆಗೆ ಕ್ವಾರಂಟೈನ್ ಮಾಡಲಾಗುತ್ತದೆ. ಬಳಿಕ ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತವಾದ ಬಳಿಕವಷ್ಟೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನಿ ಮೋದಿ ಸೇರಿದಂತೆ ವಿವಿಐಪಿಗಳ ದಂಡೇ ಆಗಮಿಸುತ್ತದೆ. ಹೀಗಾಗಿ ಎಕ್ಸ್ ಟ್ರಾ ಕೇರ್ ತೆಗೆದುಕೊಳ್ಳಲಾಗುತ್ತಿದೆ. ಸೇನಾ ಅಧಿಕಾರಿಗಳು, ಟ್ರಕ್ ಗಳ ಚಾಲಕರು, ಅಧಿಕಾರಿಗಳು ಎಲ್ಲರನ್ನೂ ಕ್ವಾರಂಟೈನ್ ಗೊಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments